ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ
ಆಂಧ್ರಪ್ರದೇಶ ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ (ಎಪಿಪಿಜೆಎ) ಹಮ್ಮಿಕೊಂಡಿದ್ದ ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಪ್ರಜಾವಾಣಿ ಪತ್ರಿಕೆಯ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್ ಅವರಿಗೆ ಸಮಾಧಾನಕರ ಬಹುಮಾನ ಬಂದಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಶಿಕಾರಿಪುರದಲ್ಲಿ ತೆಗೆದ ಹೂರಿ ಹಬ್ಬದ ಛಾಯಾಚಿತ್ರಕ್ಕೆ ಸ್ಪಾಟ್ ನ್ಯೂಸ್ ವಿಭಾಗದಲ್ಲಿ ಬಹುಮಾನಕ್ಕೆ ದೊರಕಿದೆ. ಅಲ್ಲದೆ ಈ ಚಿತ್ರ ಈಚೆಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ನಡೆಸಿದ ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಮೆಚ್ಚುಗೆ ಪಡೆದಿತ್ತು.
