SHIVAMOGGA LIVE NEWS | CRIME | 23 ಮೇ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ತುಂಗಾ ನದಿಯಲ್ಲಿ ಪೊಲೀಸರು ದಿಢೀರ್ ಶೋಧ ಕಾರ್ಯಾಚರಣೆ ನಡೆಸಿದರು. ಟಾರ್ಚ್ ಬಳಸಿ ಸೇತುವೆ ಕೆಳಭಾಗದಲ್ಲಿ ಹುಡುಕಾಟ ಮಾಡಿದರು. ಇದನ್ನು ನೋಡಲು ಸೇತುವೆ ಮೇಲೆ ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದರು.
ಹೊಳೆ ಬಸ್ ಸ್ಟಾಪ್ ಬಳಿ ತುಂಗಾ ನದಿ ಸೇತುವೆ ಕೆಳಗೆ ಶೋಧ ಕಾರ್ಯಾಚರಣೆ ನಡೆಸಲಾಯಿತು. ಹತ್ತಕ್ಕೂ ಹೆಚ್ಚು ಪೊಲೀಸರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಟಾರ್ಚ್ ಬಳಸಿ ಹುಡುಕಾಟ ಮಾಡುತ್ತಿದ್ದರು. ರೈಲ್ವೆ ಸೇತುವೆ ಮೇಲ್ಭಾಗದಲ್ಲಿಯೂ ಹುಡುಕಾಟ ನಡೆಯಿತು.
ಇನ್ನು, ಪೊಲೀಸರ ಶೋಧ ಕಾರ್ಯ ವೀಕ್ಷಿಸಲು ತುಂಗಾ ನದಿ ಸೇತುವೆ ಮೇಲೆ ಜನ ಸೇರಿದ್ದಾರೆ. ವಾಹನಗಳನ್ನು ನಿಲ್ಲಿಸಿ ಬಂದು ಕಾರ್ಯಾಚರಣೆ ವೀಕ್ಷಿಸುತ್ತಿದ್ದಾರೆ. ಇದರಿಂದಾಗಿ ಹೊಳೆ ಬಸ್ ಸ್ಟಾಪ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
VIDEO NEWS
ಇದನ್ನೂ ಓದಿ – ಶಿವಮೊಗ್ಗದಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಭದ್ರಾವತಿಯ ಮಹಾತಾಯಿ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

About The Editor
ನಿತಿನ್ ಆರ್.ಕೈದೊಟ್ಲು






