ವಿಮಾನ ನಿಲ್ದಾಣ ಉದ್ಘಾಟನೆ ಹಿನ್ನೆಲೆ, ನೆಮ್ಮದಿಯ ನಿಟ್ಟುಸಿರು ಬಿಟ್ಟ ವಾಹನ ಸವಾರರು, ಕಾರಣವೇನು?

SHIVAMOGGA LIVE NEWS | 26 FEBRURARY 2023

SHIMOGA : ವಿಮಾನ ನಿಲ್ದಾಣದ ಉದ್ಘಾಟನೆ ಕಾರ್ಯಕ್ರಮ, ಶಿವಮೊಗ್ಗದ ಕೆಲವು ರಸ್ತೆಗಳಲ್ಲಿ (Pot Hole) ನಿತ್ಯ ಸಂಚರಿಸುವ ವಾಹನ ಸವಾರರು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ. ಇಂತಹ ಕಾರ್ಯಕ್ರಮಗಳು ಆರು ತಿಂಗಳಿಗೊಮ್ಮೆ ನಡೆಯಲಿ. ಗಣ್ಯಾತಿಗಣ್ಯರು ಬರುತ್ತಿರಲಿ ಅನ್ನುತ್ತಿದ್ದಾರೆ.

Shivamogga-Live-Number-1-Website

Kachinakkate-Road-during-Shimoga-Aiport-inauguration

ವಿಮಾನ ನಿಲ್ದಾಣ ಉದ್ಘಾಟನೆ ಹಿನ್ನೆಲೆ ಶಿವಮೊಗ್ಗದ ಪ್ರಮುಖ ರಸ್ತೆಗಳಲ್ಲಿದ್ದ ಗುಂಡಿಗಳೆಲ್ಲ ರಾತ್ರೋರಾತ್ರಿ ಬಂದ್ ಆಗಿವೆ. ಇದು ವಾಹನ ಸವಾರರ ನೆಮ್ಮದಿಗೆ ಕಾರಣವಾಗಿದೆ.

ಯಾವ್ಯಾವ ರಸ್ತೆಯಲ್ಲಿ ಏನೇನಾಗಿದೆ?

ಶಿವಮೊಗ್ಗದ ಹೊಳೆ ಬಸ್ ನಿಲ್ದಾಣದಿಂದ ಎಂ.ಆರ್.ಎಸ್ ಸರ್ಕಲ್ ವರೆಗೆ ರಸ್ತೆಯಲ್ಲಿ ಭಾರಿ ಗಾತ್ರದ ಗುಂಡಿಗಳಿದ್ದವು. ಇನ್ನು ರಸ್ತೆಯ ಅಂಚಿನಲ್ಲಿ ರಾಶಿ ಮಣ್ಣು ಇತ್ತು. ಹಾಗಾಗಿ ಮೈಯ್ಯಲ್ಲ ಕಣ್ಣಾಗಿಟ್ಟುಕೊಂಡು ವಾಹನ ಚಾಲನೆ ಮಾಡುವುದು ಇಲ್ಲಿ ಅನಿವಾರ್ಯವಾಗಿತ್ತು. ವಿಮಾನ ನಿಲ್ದಾಣ ಉದ್ಘಾಟನೆ ಹಿನ್ನೆಲೆ ದೊಡ್ಡ ಗುಂಡಿಗಳಿಗೆ (Pot Hole) ಡಾಂಬರ್ ಹಾಕಿ ಮುಚ್ಚಲಾಗಿದೆ. ಲೋಡ್ ಗಟ್ಟಲೆ ಮಣ್ಣನ್ನು ಕ್ಲೀನ್ ಮಾಡಿಸಲಾಗಿದೆ.

pot holes filled ahead of Shimoga Airport Inauguration

ಶಿವಮೊಗ – ಕಾಚಿಕನಟ್ಟೆ ರಸ್ತೆಯಲ್ಲಿಯು ಯಮ ಸ್ವರೂಪಿ ಗುಂಡಿಗಳಿದ್ದವು. ಈಗ ಗುಂಡಿಗಳು ಮಾಯವಾಗಿದೆ. ಸಂತೆ ಕಡೂರಿನಿಂದ ಕಾಚಿನಕಟ್ಟೆವರೆಗೆ ರಸ್ತೆ ಹೊಳಪು ಪಡೆದಿದೆ. ಅಷ್ಟೆ ಅಲ್ಲ, ಅಲ್ಲಲ್ಲಿ ಹೊಸ ಸೈನ್ ಬೋರ್ಡುಗಳು ಕೂಡ ಬಂದಿವೆ. ಇನ್ನು ಮಂಡೇನಕೊಪ್ಪ ರಸ್ತೆಯಲ್ಲಿಯೂ ಅಲ್ಲಲ್ಲಿ ಗುಂಡಿಗಳ ಬಾಯಿ ಬಂದ್ ಮಾಡಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಗೆ 50 ವರ್ಷದ ಹಿಂದೆಯೇ ವಿಮಾನ ಬರುತ್ತಿತ್ತು, ಎಲ್ಲಿ ಲ್ಯಾಂಡ್ ಆಗುತ್ತಿದ್ದವು ಗೊತ್ತಾ?

pot holes filled ahead of Shimoga Airport Inauguration

ಹಲವು ತಿಂಗಳಿಂದ ಇದ್ದವು ಗುಂಡಿ

ಈ ರಸ್ತೆಗಳಲ್ಲಿ ಹಲವು ತಿಂಗಳಿಂದ ಗುಂಡಿಗಳಿದ್ದವು. ಇವುಗಳಿಂದಾಗ ಅಪಘಾತಗಳು ಸಂಭವಿಸಿ ಹಲವರು ಗಾಯಗೊಂಡಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿಯು ವರದಿಯಾಗಿತ್ತು. ಆಗೆಲ್ಲ ಗುಂಡಿಗೆ ಮಣ್ಣು ಹಾಕುವ, ಅವೈಜ್ಞಾನಿಕವಾಗಿ ಸಿಮೆಂಟ್ ಭರ್ತಿ ಮಾಡಿಸಲಾಗುತ್ತಿತ್ತು. ಈಗ ಗಣ್ಯಾತಿಗಣ್ಯರು ಬರುವ ಹಿನ್ನೆಲೆ ಗುಂಡಿಗಳಿಗೆ ಡಾಂಬರ್ ಹಾಕಲಾಗಿದೆ.

ಇದನ್ನೂ ಓದಿ – ವಿಮಾನ ನಿಲ್ದಾಣದ ಗೇಟ್ ಮುಂದೆ ಜಾತ್ರೆ ವಾತಾವರಣ, ಸೆಲ್ಫಿ, ಫೋಟೊಗೆ ಮುಗಿಬಿದ್ದ ಜನ

JNNCE College Shimoga VTU Ranking

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಫೆಬ್ರವರಿ 26, 2023

ತಾಳಗುಪ್ಪ ಇಂಟರ್‌ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್‌, ಆಗಿದ್ದೇನು?

ತಾಳಗುಪ್ಪ ಇಂಟರ್‌ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್‌, ಆಗಿದ್ದೇನು?

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

Hulikal Ghat Closed for Traffic Following Landslide; Alternate Routes Announced

Hulikal Ghat Closed for Traffic Following Landslide; Alternate Routes Announced

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

Leave a Comment