ಭಾರಿ ಮಳೆಗೆ ಶಿವಮೊಗ್ಗದಲ್ಲಿ ರಸ್ತೆಗಳು ಜಲಾವೃತ, ಯಮನಂತೆ ಕಾಡಿದ ಸ್ಮಾರ್ಟ್ ಸಿಟಿ ಗುಂಡಿಗಳು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಅಕ್ಟೋಬರ್ 2021

ಒಂದೆಡೆ ಅಕಾಲಿಕ ಮಳೆಯಿಂದಾಗಿ ಸಂಕಷ್ಟ. ಮತ್ತೊಂದೆಡೆ ಸ್ಮಾರ್ಟ್ ಸಿಟಿ ಗುಂಡಿಗಳಿಂದ ಪ್ರಾಣ ಸಂಕಟ. ಈ ರಾತ್ರಿ ಶಿವಮೊಗ್ಗ ನಗರದ ಜನರು ಎದುರಿಸಿದ ಪ್ರಮುಖ ಸವಾಲುಗಳಿವು.

ಇದನ್ನು ಓದಿ | ಶಿವಮೊಗ್ಗದಲ್ಲಿ ಭಾರಿ ಮಳೆ, ಮನೆ ಸೇರಲು ಜನರ ಸರ್ಕಸ್, ವ್ಯಾಪಾರಿಗಳಿಗೆ ಸಂಕಷ್ಟ, ಹಲವೆಡೆ ಕರೆಂಟ್ ಕಟ್

ಭಾರಿ ಮಿಂಚು, ಗುಡುಗು ಸಹಿತ ದಿಢೀರ್ ಮಳೆಯಿಂದಾಗಿ ಜನರು ತತ್ತರಿಸಿ ಹೋದರು. ಬಿಡುವು ಕೊಡದೆ ಮಳೆ ಸುರಿಯಿತು. ಮಳೆ ಪ್ರಮಾಣ ಕೊಂಚ ಕಡಿಮೆಯಾಗುತ್ತಿದ್ದಂತೆ ವಾಹನಗಳಲ್ಲಿ ಜನರು ಮನೆ ಕಡೆಗೆ ಹೊರಟಾಗ ಸ್ಮಾರ್ಟ್ ಸಿಟಿ ಗುಂಡಿಗಳನ್ನು ಎದುರಿಸುವುದೆ ಕಷ್ಟಕರವಾಯಿತು.

ರಸ್ತೆಯೋ, ಗುಂಡಿಯೋ ಗೊಂದಲ

ಪ್ರತಿನಿತ್ಯ ಓಡಾಡುವ ರಸ್ತೆಯಲ್ಲೂ ವಾಹನ ಚಲಾಯಿಸಲು ಜನರು ಹೆದರಿದರು. ರಸ್ತೆ ಯಾವುದು, ಗುಂಡಿ ಎಲ್ಲಿದೆ ಅನ್ನುವುದನ್ನು ಅಂದಾಜು ಮಾಡಲು ಹರಸಾಹಸ ಪಡಬೇಕಾಯ್ತು. ಸ್ವಲ್ಪ ಯಾಮಾರಿದರೂ ವಾಹನಗಳು ಗುಂಡಿಯಲ್ಲಿ ಸಿಕ್ಕಿಬೀಳುತ್ತವೆ. ದ್ವಿಚಕ್ರ ವಾಹನ ಸವಾರರ ಪಾಲಿಗಂತೂ ರಸ್ತೆ ದಾಟುವುದೇ ಹರಸಾಹಸದ ಕಾರ್ಯವಾಗಿತ್ತು.

LifeSpring%2BKan%2B02

ಮುಖ್ಯ ರಸ್ತೆಗಳೇ ಜಲಾವೃತ

ಸ್ಮಾರ್ಟ್ ಸಿಟಿ ಕಾಮಗಾರಿಗಾಗಿ ಪ್ರಮುಖ ರಸ್ತೆಗಳಲ್ಲೂ ದೊಡ್ಡ ದೊಡ್ಡ ಗುಂಡಿ ತೆಗೆಯಲಾಗಿದೆ. ಅಲ್ಲದೆ ಚರಂಡಿ ಕಾರ್ಯವು ಪೂರ್ಣಗೊಂಡಿಲ್ಲ. ಹಾಗಾಗಿ ಕಾಮಗಾರಿ ನಡೆಯುತ್ತಿರುವ ಪ್ರಮುಖ ರಸ್ತೆಗಳು ಮಳೆಯಿಂದ ಜಲಾವೃತವಾಗಿದ್ದವು. ಮಳೆ ಕೊಂಚ ತಗ್ಗಿದಾಗ ಮನೆ ಸೇರಬೇಕು ಅಂದುಕೊಂಡವರಿಗೆ ಸ್ಮಾರ್ಟ್ ಸಿಟಿ ಗುಂಡಿ ಯಮಸ್ವರೂಪಿಯಾಗಿ ಕಾಡಿದವು.

1632381449326627 1

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 21, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment