ಶಿವಮೊಗ್ಗ ಸಿಟಿಯಲ್ಲಿ ತೇಪೆ ಕಾರ್ಯ ಶುರು, ಇನ್ನಾದರೂ ಬಂದ್ ಆಗ್ತವಾ ಭಯಾನಕ ಗುಂಡಿಗಳು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 16 ಡಿಸೆಂಬರ್ 2019

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಖಡಕ್ ಸೂಚನೆ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ಇರುವ ರಸ್ತೆ ಗುಂಡಿಗಳನ್ನು ಮುಚ್ಚಲಾಗುತ್ತಿದೆ. ಹಲವು ವರ್ಷಗಳಿಂದ ಬಾಯ್ತೆರೆದಿದ್ದ ಬೃಹತ್ ಗುಂಡಿಗಳಿಗೂ ಮುಕ್ತಿ ಸಿಕ್ಕಂತಾಗಿದೆ.

ತೇಪೆ ಕಾರ್ಯ ಪ್ರಗತಿಯಲ್ಲಿದೆ

ಕಳೆದ ಆರು ತಿಂಗಳಿಂದ ಈಚೆಗೆ ಶಿವಮೊಗ್ಗ ನಗರದಾದ್ಯಂತ ಪ್ರಮುಖ ರಸ್ತೆಗಳಲ್ಲಿ ಗುಂಡಿ ಬಿದ್ದಿವೆ. ಕೆಲವು ರಸ್ತೆಗಳಲ್ಲಿ ದೊಡ್ಡ ದೊಡ್ಡ ಗುಂಡಿಗಳು ಬಾಯ್ತೆರೆದಿವೆ. ಗುಂಡಿ ಮುಚ್ಚುವಂತೆ ಸಾಲು ಸಾಲು ಪ್ರತಿಭಟನೆಗಳು ನಡೆದಿದ್ದವು. ಈಗ ಎಲ್ಲ ರಸ್ತೆಗಳಲ್ಲು ತೇಪೆ ಕಾರ್ಯ ಪ್ರಗತಿಯಲ್ಲಿದೆ. ಭಾನುವಾರದಿಂದ ಗುಂಡಿ ಮುಚ್ಚುವ ಕಾರ್ಯ ಆರಂಭವಾಗಿದೆ. ಇದೇ ವೇಳೆ ಹಲವು ವರ್ಷದಿಂದ ಬಾಯ್ತೆರೆದಿದ್ದ ಗುಂಡಿಗಳು ಬಂದ್ ಆಗಿವೆ.

ಕಮಿಷನರ್ ಗಡುವಿಗೆ ಕ್ಯಾರೆ ಇಲ್ಲ

ಗುಂಡಿ ಮುಚ್ಚುವಂತೆ ಕಮಿಷನರ್ ಗಡುವು ನೀಡಿದ್ದರು. ಮಹಾನಗರ ಪಾಲಿಕೆ ಕಮಿನಷರ್ ಚಿದಾನಂದ ವಟಾರೆ ಅವರು ನವೆಂಬರ್ 30ರೊಳಗೆ ಗುಂಡಿ ಮುಚ್ಚುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಆದರೆ ಗಡುವು ಮುಗಿದರು ಗುಂಡಿಗಳು ಬಾಯ್ತೆರೆದು ಕೂತಿದ್ದವು. ಅಪಘಾತಗಳು ಸಂಭವಿಸುತ್ತಿದ್ದವು.

79723420 1001782080183212 3448047187437551616 n.jpg? nc cat=107& nc ohc=N USLtsoHtQAQnGf5tnTbWP06WlQqgZnyd9BxvydERFF1K8F9eu6SdoyA& nc ht=scontent.fblr11 1

ಗುಂಡಿಗಳ ವಿರುದ್ಧ ಮಿನಿಸ್ಟರ್ ಗುಟುರು

ಕಮಿನಷರ್ ಕೊಟ್ಟ ಗಡುವು ಮುಗಿದರು ಗುಂಡಿಗಳು ಬಂದ್ ಆಗಿರಲಿಲ್ಲ. ಸ್ಮಾರ್ಟ್ ಸಿಟಿ ಪ್ರಗತಿ ಪರಿಶೀಲನೆಗೆ ಇತ್ತೀಚೆಗೆ ನಡೆದ ಸಭೆ ವೇಳೆ ರಸ್ತೆ ಗುಂಡಿಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೆ ಕೂಡಲೇ ಗುಂಡಿ ಮುಚ್ಚುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಡಿಸೆಂಬರ್ 31ರ ಒಳಗೆ ಗುಂಡಿ ಮುಚ್ಚುವಂತೆ ಸೂಚಿಸಿದ್ದರು.

80823451 1001782123516541 8542846026560569344 o.jpg? nc cat=109& nc ohc=uzgt8ttxw6kAQn2o9Him08hXXk YOnP3fEK A WxEgd808vZnl7Gi090A& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

After District In charge Minister KS Eshwarappa’s instruction Potholes are being closed in Shimoga city the Mahanagara Palike Officers.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 16, 2019

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment