ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 08 FEBRUARY 2021
ಮಂಗಳೂರು ವಿದ್ಯುಚ್ಫಕ್ತಿ ಸರಬರಾಜು ಕಂಪನಿ (ಮೆಸ್ಕಾಂ) ವತಿಯಿಂದ ಫೆಬ್ರವರಿ 09 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಭೂಗತ ಕೇಬಲ್ ಅಳವಡಿಕಾ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ತ್ರೀಮೂರ್ತಿನಗರ, ನವುಲೆ, ಮಾರುತಿ ಬಡಾವಣೆ, ಸವಳಂಗ ರಸ್ತೆ, ಸರ್ಜಿ ಕನ್ವೆಷನಲ್ ಹಾಲ್, ಎಲ್.ಬಿ.ಎಸ್.ನಗರ, ಅಶ್ವತ್ನಗರ, ಕೀರ್ತಿನಗರ, ದೇವಂಗಿ 01ನೆ ಹಂತ, ಬಸವೇಶ್ವರನಗರ, ಡಾಲರ್ಸ್ ಕಾಲೋನಿ, ಪನವ ಶ್ರೀ ಬಡಾವಣೆ, ಕೃಷಿನಗರ 01ನೇ ಮತ್ತು 2ನೇ ಮುಖ್ಯರಸ್ತೆ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ, ಪೆಬಲ್ಸ್ ಅಪಾರ್ಟ್ಮೆಂಟ್ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಕಾ&ಪಾ. ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






