ಶಿವಮೊಗ್ಗ ಲೈವ್.ಕಾಂ | SHIMOGA NEWS | 08 FEBRUARY 2021
ಮಂಗಳೂರು ವಿದ್ಯುಚ್ಫಕ್ತಿ ಸರಬರಾಜು ಕಂಪನಿ (ಮೆಸ್ಕಾಂ) ವತಿಯಿಂದ ಫೆಬ್ರವರಿ 09 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಭೂಗತ ಕೇಬಲ್ ಅಳವಡಿಕಾ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ತ್ರೀಮೂರ್ತಿನಗರ, ನವುಲೆ, ಮಾರುತಿ ಬಡಾವಣೆ, ಸವಳಂಗ ರಸ್ತೆ, ಸರ್ಜಿ ಕನ್ವೆಷನಲ್ ಹಾಲ್, ಎಲ್.ಬಿ.ಎಸ್.ನಗರ, ಅಶ್ವತ್ನಗರ, ಕೀರ್ತಿನಗರ, ದೇವಂಗಿ 01ನೆ ಹಂತ, ಬಸವೇಶ್ವರನಗರ, ಡಾಲರ್ಸ್ ಕಾಲೋನಿ, ಪನವ ಶ್ರೀ ಬಡಾವಣೆ, ಕೃಷಿನಗರ 01ನೇ ಮತ್ತು 2ನೇ ಮುಖ್ಯರಸ್ತೆ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ, ಪೆಬಲ್ಸ್ ಅಪಾರ್ಟ್ಮೆಂಟ್ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಕಾ&ಪಾ. ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200