ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ನಾಳೆ ಕರೆಂಟ್ ಇರಲ್ಲ, ಎಲ್ಲೆಲ್ಲಿ ಎಷ್ಟು ಹೊತ್ತು ವ್ಯತ್ಯಯವಾಗಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ |SHIMOGA NEWS | 22 ಅಕ್ಟೋಬರ್ 2021

ಮೆಸ್ಕಾಂ ವತಿಯಿಂದ ವಿವಿಧ ನಿರ್ವಹಣೆ ಕೆಲಸಗಳನ್ನು ನಡೆಸಲಾಗುತ್ತಿದೆ. ಹಾಗಾಗಿ ಶಿವಮೊಗ್ಗ ನಗರದ ಹಲವು ಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಎಂ.ಆರ್.ಎಸ್. ವಿದ್ಯುತ್ ಕೇಂದ್ರದ ಟವರ್’ಗಳ ದುರಸ್ಥಿ ಕಾರ್ಯ ನಡೆಸಲಾಗುತ್ತಿದೆ. ಹಾಗಾಗಿ ಬೆಳಗ್ಗೆ 9 ಗಂಟೆಯಿಂದ ರಾತ್ರಿ ಮಧ್ಯಾಹ್ನ 12 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ನೆಹರೂ ಕ್ರೀಡಾಂಗಣ, ಜಯನಗರ, ದುರ್ಗಿಗುಡಿ, ನೆಹರು ರಸ್ತೆ, ತಿಲಕ್ ನಗರ, ಬಿ.ಹೆಚ್.ರಸ್ತೆ, ಟ್ಯಾಂಕ್ ಮೊಹಲ್ಲಾ, ಬಾಪೂಜಿನಗರ, ಡಿ.ಸಿ.ಕಚೇರಿ, ಶಂಕರಮಠ ರಸ್ತೆ, ಸೋಮಯ್ಯ ಲೇಔಟ್, ಎ.ಎ.ಕಾಲೋನಿ, ರಾಜೇಂದ್ರನಗರ, ಕೆ.ಇ,ಬಿ. ವೃತ್ತ ಕಚೇರಿ, ರೈಲ್ವೇ ನಿಲ್ದಾಣ, 100 ಅಡಿರಸ್ತೆ, ಬ್ಲಡ್ ಬ್ಯಾಂಕ್ ರಸ್ತೆ, ಬಸವನಗುಡಿ, ಬಾಲರಾಜ್ ಅರಸ್ ರಸ್ತೆ, ಬಿ.ಎಸ್.ಎನ್.ಎಲ್ ಕಚೇರಿ, ಸರ್.ಎಂ.ವಿ.ರಸ್ತೆ, ಕೋಟೆ ರಸ್ತೆ, ಮಾರಿಗದ್ದುಗೆ.

ಎಸ್.ಪಿ.ಎಂ.ರಸ್ತೆ, ಗಾಂಧಿ ಬಜಾರ್, ಲಷ್ಕರ್ ಮೊಹಲ್ಲಾ, ದೀಪಕ್ ಪೆಟ್ರೋಲ್ ಬಂಕ್, ಸಾವರ್ಕರ್ ನಗರ, ಅಶೋಕ ರಸ್ತೆ, ತಿರುಪಳಯ್ಯನ ರಸ್ತೆ, ಶಿವಾಜಿ ಪಾರ್ಕ್, ಕೊಲ್ಲೂರಯ್ಯನ ಬೀದಿ, ರಾಮಯ್ಯಶೆಟ್ಟಿ ಪಾರ್ಕ್, ಎಂ.ಕೆ.ಕೆ.ರಸ್ತೆ, ಉಪ್ಪಾರ್ ಕೇರಿ, ಎ.ಎ.ವೃತ್ತ, ಭರ್ಮಪ್ಪ ನಗರ, ವಿದ್ಯಾನಗರ, ಗುಂಡಪ್ಪ ಶೆಡ್, ಶೇಷಾದ್ರಿಪುರಂ, ಪುರಲೆ, ಗುರುಪುರ.

ADVT JULY NANJAPPA HOSPITAL HOME LAB TESTING

ಸಿದ್ದೇಶ್ವರ ನಗರ, ಎಂ.ಆರ್.ಎಸ್. ಕಾಲೋನಿ, ಗಣಪತಿ ಲೇಔಟ್, ಶಾಂತಮ್ಮ ಲೇಔಟ್, ಕಂಟ್ರಿಕ್ಲಬ್, ಮಲವಗೊಪ್ಪ, ಸೂಳೆಬೈಲು ಹರಿಗೆ, ವಾದಿಹುದಾ, ಮದಾರಿಪಾಳ್ಯ, ವಡ್ಡಿನಕೊಪ್ಪ, ಇಂದಿರಾನಗರ, ಮೆಹಬೂಬ್ ನಗರ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಆಲ್ಕೋಳ ವಿದ್ಯುತ್ ಉಪಕೇಂದ್ರ

ತ್ರೈಮಾಸಿಕ ನಿರ್ವಹಣೆ ಇರುವುದರಿಂದ ವೆಂಕಟೇಶನಗರ, ಅಚ್ಯುತ್‍ರಾವ್ ಲೇಔಟ್, ಚೆನ್ನಪ್ಪ ಲೇಔಟ್, ಜಯನಗರ, ಎ.ಎನ್.ಕೆ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

SHIVAMOGGA LIVE CONTATCT

ಮಂಡ್ಲಿ ವಿವಿ ಕೇಂದ್ರ

ದುರ್ಗಿಗುಡಿ 11 ಕೆವಿ ಮಾರ್ಗವನ್ನು ಭೂಗತ ಕೇಬಲ್ ಆಗಿ ಪರಿವರ್ತಿಸುವ ನಿಟ್ಟಿನಲ್ಲಿ ಸ್ಪನ್ ಪೋಲ್ ಅಳವಡಿಕೆ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಗಾರ್ಡ್‍ನ್ ಏರಿಯಾ 1 ರಿಂದ 3 ಅಡ್ಡರಸ್ತೆಗಳು, ಸವಾರ್ ಲೇನ್ ರಸ್ತೆ, ಎಲ್ ಎಲ್ ಆರ್ ರಸ್ತೆ, ಗೋಪಿವೃತ್ತ, ಜೆಪಿಎನ್ ರಸ್ತೆ ಹಾಗೂ ದುರ್ಗಿಗುಡಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 22, 2021

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment