SHIMOGA NEWS, 23 SEPTEMBER 2024 : ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಇರುವುದರಿಂದ ಸೆ.24 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್ (Power Cut) ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ನವುಲೆ, ಎಲ್.ಬಿ.ಎಸ್.ನಗರ, ಅಶ್ವತ್ನಗರ, ಕೀರ್ತಿನಗರ, ಸವಳಂಗರಸ್ತೆ, ಬಸವೇಶ್ವರ ನಗರ, ಕೃಷಿನಗರ, ರಾಯಲ್ ಬಡಾವಣೆ, ಅನೂಪ್ ಪಾಟೀಲ್, ಕುವೆಂಪುನಗರ, ರೆಡ್ಡಿ ಲೇಔಟ್, ಜ್ಯೋತಿನಗರ, ಜೆ.ಎನ್.ಎನ್.ಸಿ. ಕಾಲೇಜ್, ಶಿವಬಸವನಗರ, ಬೊಮ್ಮನಕಟ್ಟೆ ಎ ರಿಂದ ಹೆಚ್ ಬ್ಲಾಕ್ವರೆಗೆ.
ಹಳೆ ಬೊಮ್ಮನಕಟ್ಟೆ, ಶಾಂತಿನಗರ, ತಾವರೆಚಟ್ನಹಳ್ಳಿ, ಹೊನ್ನಾಳಿರಸ್ತೆ, ಗುಂಡಪ್ಪ ಶೆಡ್, ಶಂಕರಮಠರಸ್ತೆ, ಮಲ್ಲೇಶ್ವರನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ » ‘ಇಂತಹವರು ರಾಜಕೀಯದಲ್ಲಿ ಇರಬಾರದುʼ, ಸರ್ಕಾರಕ್ಕೆ ಒಕ್ಕಲಿಗರ ಆಗ್ರಹ