ಶಿವಮೊಗ್ಗ : 220 ಕೆವಿ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಮಾ.14 ರಂದು ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಕುವೆಂಪುನಗರ, ಎನ್.ಎ.ಎಸ್. ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಬಡಾವಣೆ, ಇಂದಿರಾಗಾಂಧಿ ಬಡಾವಣೆ, ಜ್ಯೋತಿನಗರ, ಜೆಎನ್ಎನ್ಸಿ ಕಾಲೇಜು, ಪರ್ಫೆಕ್ಟ್ ಅಲಾಯಿ ಫ್ಯಾಕ್ಟರಿ, ರೆಡ್ಡಿ ಬಡಾವಣೆ, ಶಾಂತಿನಗರ, ನವುಲೆ, ಅಶ್ವತ್ಥ ನಗರ, ಎಲ್.ಬಿ.ಎಸ್.ನಗರ, ಹೊನ್ನಾಳಿ ರಸ್ತೆ, ತ್ಯಾವರೆ ಚಟ್ನಹಳ್ಳಿ, ಕೀರ್ತಿನಗರ, ಬಸವೇಶ್ವರ ನಗರ, ಕೃಷಿನಗರ, ತರಳುಬಾಳು ಬಡಾವಣೆ, ಸೇವಾಲಾಲ್ನಗರ, ಡಾಲರ್ಸ್ ಕಾಲೋನಿ, ಪವನ ಶ್ರೀ ಬಡಾವಣೆ, ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ (Power Cut). ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ » ಶಿವಮೊಗ್ಗ ಕಿಡ್ನಿ ಆಸ್ಪತ್ರೆ ಲೋಗೋ ರಿಲೀಸ್, ಕಡಿಮೆ ವೆಚ್ಚದಲ್ಲಿ ಹೈಟೆಕ್ ಟ್ರೀಟ್ಮೆಂಟ್, ವೈದ್ಯರು ಹೇಳಿದ್ದೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200