ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಆಲ್ಕೋಳ ವಿದ್ಯುತ್ ವಿತರಣ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಡೆಸಲಾಗುತ್ತಿದೆ. ಈ ಹಿನ್ನೆಲೆ ಜೂನ್ 15 ರಂದು ಬೆಳ್ಳಗ್ಗೆ 9ರಿಂದ ಸಂಜೆ 6ರವರೆಗೆ ನಗರದ ಹಲವು ಕಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಗಾಂಧಿನಗರ, ರವೀಂದ್ರ ನಗರ, ವೆಂಕಟೇಶ್ನಗರ, ಚೆನ್ನಪ್ಪ ಲೇಔಟ್, ಉಷಾ ನರ್ಸಿಂಗ್ ಹೋಮ್, ಜೈಲ್ ರಸ್ತೆ, ರಾಜೇಂದ್ರ ನಗರ, ಎ.ಎನ್.ಕೆ ರಸ್ತೆ, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60ಅಡಿ ರಸ್ತೆ, ಜೈಲ್ ಸರ್ಕಲ್, ಆಟೋಕಾಂಪ್ಲೆಕ್ಸ್, ಪೋಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ.
ಶಾರದಮ್ಮ ಲೇಔಟ್, ಮೈತ್ರಿ ಅಪಾರ್ಟ್ಮೆಂಟ್, ಕನಕ ನಗರ, ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದ ನಗರ, ಇಂಡಸ್ಟ್ರೀಯಲ್ ಎರಿಯಾ, ಎ.ಪಿ.ಎಂ.ಸಿ., ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಸಹ್ಯಾದ್ರಿನಗರ, ಸಹಕಾರಿ ನಗರ, ಆಲ್ಕೋಳ ವೃತ್ತ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಲ್ ಹರೀಮ್ ಲೇಔಟ್, ವಿಜಯನಗರ, ಪಂಪ ನಗರ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಶ್ರೀರಾಮನಗರ, ಟಿಪ್ಪುನಗರ, ಪದ್ಮಾ ಟಾಕೀಸ್ ರಸ್ತೆ, ಸಿದ್ದೇಶ್ವರ ವೃತ್ತ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಅಣ್ಣಾನಗರ, ರಂಗನಾಥ ಬಡಾವಣೆ, ಕೆ.ಹೆಚ್.ಬಿ ಗೋಪಾಳ, ಜೆ.ಪಿ.ನಗರ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್.
ಇದನ್ನೂ ಓದಿ » ಶಿವಮೊಗ್ಗದಲ್ಲಿ ನೂತನ KSRTC ನಗರ ಸಾರಿಗೆ ಬಸ್ಗೆ ಚಾಲನೆ
ಶರಾವತಿ ದಂತ ವೈದ್ಯಾಕೀಯ ಕಾಲೇಜು, ಮಲ್ಲಿಗೇನಹಳ್ಳಿ, ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎ.ಪಿ.ಎಂ.ಸಿ ಲೇಔಟ್(ಆಶ್ರಯ ಬಡಾವಣೆ), ಭೋವಿ ಕಾಲೋನಿ, ಆಲದೇವರಹೊಸೂರು, ಶಕ್ತಿಧಾಮ, ಶಿವಸಾಯಿ ಕಾಸ್ಟಿಂಗ್ ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಮಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟ್ರೀ, ಪೆಸೆಟ್ ಕಾಲೇಜ್, ಕೋಟೆ ಗಂಗೂರು, ಗೆಜ್ಜೇನಹಳ್ಳಿ, ಬಸವ ಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿ ನಗರ, ಜೆ.ಹೆಚ್. ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















