ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ : ತುರ್ತು ಕಾಮಗಾರಿ ಹಿನ್ನೆಲೆ ಫೆ.17ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರವರಗೆ ನಗರದ ವಿವಿಧೆಡೆ ವಿದ್ಯುತ್ ಪೂರೈಕೆ (Power cut) ಸ್ಥಗಿತವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ವಿನೋಬನಗರ, ಮೈತ್ರಿ ಅಪಾರ್ಟ್ಮೆಂಟ್, 100 ಅಡಿ ರಸ್ತೆ, 60 ಅಡಿ ರಸ್ತೆ, ಜೈಲ್ ರಸ್ತೆ, ಶುಭಮಂಗಳ ಹಿಂಭಾಗ ಮತ್ತು ಮುಂಭಾಗ, ಪೊಲೀಸ್ ಚೌಕಿ, ಮೇದಾರ ಕೇರಿ, ಫ್ರೀಡಂ ಪಾರ್ಕ್ ಎದುರು, ರಾಜೇಂದ್ರ ನಗರ, ರವೀಂದ್ರ ನಗರ, ಗಾಂಧಿ ನಗರ, ವೆಂಕಟೇಶ ನಗರ, ಸವಳಂಗ ರಸ್ತೆ, ಆಲ್ಕೋಳ, ಮಂಗಳಾ ಮಂದಿರ ರಸ್ತೆ, ಮುನಿಯಪ್ಪ ಲೇಔಟ್, ಸಂಗೊಳ್ಳಿ ರಾಯಣ್ಣ ಲೇಔಟ್, ಆದರ್ಶ ನಗರ, ಸೋಮಿನಕೊಪ್ಪ, ಹೊಂಗಿರಣ ಲೇಔಟ್.

ಜೆ.ಹೆಚ್. ಪಟೇಲ್ ಬಡಾವಣೆ ‘ಎ’ ಯಿಂದ ‘ಇ’ ಬ್ಲಾಕ್, ಶಿವಸಾಯಿ ಕಾಸ್ಟಿಂಗ್, ಪ್ರೆಸ್ ಕಾಲೊನಿ, ಬೈರನಕೊಪ್ಪ, ಶಾರದಮ್ಮ ಲೇಔಟ್, ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೊನಿ, ಸೂರ್ಯ ಲೇಔಟ್, ಗೆಜ್ಜೇನಹಳ್ಳಿ, ಗೆಜ್ಜೇನಹಳ್ಳಿ, ದೇವಕಾತಿಕೊಪ್ಪ ಇಂಡಸ್ಟ್ರಿಯಲ್ ಏರಿಯಾ, ಬಸವನಗಂಗೂರು ಹಾಗೂ ಸುತ್ತಲಿನ ಪ್ರದೇಶಗಳು.

ಗಾಂಧಿ ಬಜಾರ್ ಸುತ್ತಮುತ್ತ
ಇನ್ನು ಗಾಂಧಿ ಬಜಾರ್ ಸುತ್ತಮುತ್ತ ಇಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಲಷ್ಕರ್ ಮೊಹಲ್ಲಾ, ಗಾಂಧಿ ಬಜಾರ್, ಎಲೆರೇವಣ್ಣ ಕೇರಿ, ಅನವೇರಪ್ಪ ಕೇರಿ, ನಾಗಪ್ಪಕೇರಿ, ಸಾರ್ವಕರ್ ನಗರ, ತಿರುಪಳ್ಳಯ್ಯನ ಕೇರಿ ಮೀನು ಮಾರುಕಟ್ಟೆ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ » ಹೊಟೇಲ್ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದರು, ಆಟೋದಲ್ಲಿ ಕಿಡ್ನಾಪ್ ಮಾಡಿದರು, ಏನಿದು ಕೇಸ್?






