POWER CUT, 31 AUGUST 2024 : ಬೀಳುವ ಸ್ಥಿತಿಯಲ್ಲಿರುವ ಮರ ಕಡಿತಲೆ ಹಿನ್ನೆಲೆ ಸೆ.1ರ ಮಧ್ಯಾಹ್ನ 2 ರಿಂದ ಸಂಜೆ 5ರವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?
ವಿದ್ಯಾನಗರ, ಚಿಕ್ಕಲ್, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶ ನಗರ, ಶಂಕರಮಠ ರಸ್ತೆ, ಹಳೇ ಹೊನ್ನಾಳಿ ರಸ್ತೆ, ಬಾಲರಾಜ ಅರಸ್ ರಸ್ತೆ, ಮೆಹಂದಿ ನಗರ, ಬಸವನಗುಡಿ, ವಿನಾಯಕ ನಗರ, ಅಮೀರ್ ಅಹ್ಮದ್ ಕಾಲನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಮೊಹಲ್ಲಾ, ಟ್ಯಾಂಕ್ ಬಂಡ್ ರಸ್ತೆ, ಕೋರ್ಟ್ ಕಚೇರಿ, ಆರ್ಟಿಒ ರಸ್ತೆ, ಮೀನಾಕ್ಷಿ ಭವನ, ಪಾಲಿಕೆ, ಕುವೆಂಪು ರಂಗ ಮಂದಿರ, ಡಿವಿಎಸ್ ವೃತ್ತ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ ⇒ ಹನುಮಂತ ದೇವರ ಕಾರಣಿಕ, ಈ ಬಾರಿ ಹೊರಬಿತ್ತು ಎಚ್ಚರಿಕೆಯ ಸಂದೇಶ, ಏನದು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200