POWER CUT, 16 NOVEMBER 2024 : ಶಿವಮೊಗ್ಗದ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ಇರಲಿದೆ. ಆದ್ದರಿಂದ ನ.17 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಮಂಜುನಾಥ ರೈಸ್ಮಿಲ್, ಗಾಜನೂರು ಗ್ರಾಮಾಂತರ ಪ್ರದೇಶ, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಹೊಸಳ್ಳಿ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
![]() |
ಇದನ್ನೂ ಓದಿ » ಸರ್ಕಾರಿ ಆಸ್ಪತ್ರೆಯ ತೊಟ್ಟಿಗೆ ಬಿದ್ದು ಬಾಲಕ ಸಾವು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200