ಶಿವಮೊಗ್ಗ LIVE
ಶಿವಮೊಗ್ಗ: ನಗರ ಉಪವಿಭಾಗ-2ರ ಘಟಕ 5ರ ವ್ಯಾಪ್ತಿಯ ಆರ್.ಎಂ.ಎಲ್. ನಗರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಡಿಸೆಂಬರ್ 30ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (power cut).
ಆರ್.ಎಂ.ಎಲ್.ನಗರ 1 ಮತ್ತು 2ನೇ ಹಂತ, ಕಿದ್ವಾಯಿ ಶಾಲೆ, ಅನ್ಸರ್ ಮಸೀದಿ, ಯುನಿಟಿ ಹಾಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾವರ್ಜಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಯತ್ನ, ಹಲವರು ವಶಕ್ಕೆ, ಕಾರಣವೇನು?
LATEST NEWS
- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

- ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಶಿಕ್ಷಕ

About The Editor
ನಿತಿನ್ ಆರ್.ಕೈದೊಟ್ಲು






