ಶಿವಮೊಗ್ಗಕ್ಕೆ ಪ್ರಧಾನಿ, ಬೃಹತ್‌ ಪೆಂಡಾಲ್‌ ರೆಡಿ, ಮೋದಿ ಸಾಗುವ ರಸ್ತೆಗಳೆಲ್ಲ ಈಗ ಕ್ಲೀನ್‌ ಕ್ಲೀನ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 MARCH 2024

SHIMOGA : ಮಾ.18ರಂದು ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಭೇಟಿ ಹಿನ್ನೆಲೆ ಕಾರ್ಯಕ್ರಮಕ್ಕೆ ಪೂರ್ವ ಸಿದ್ಧತೆ ನಡೆಸಲಾಗುತ್ತಿದೆ. ಅಲ್ಲಮಪ್ರಭು ಮೈದಾನದಲ್ಲಿ ಸಮಾವೇಶಕ್ಕೆ ಬೃಹತ್ ವೇದಿಕೆ ಸಿದ್ಧಪಡಿಸಲಾಗುತ್ತಿದೆ.

ಬೃಹತ್‌ ಪೆಂಡಾಲ್‌, 2 ಲಕ್ಷ ಜನ

ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ ಪಾರ್ಕ್‌) ಬೃಹತ್‌ ಪೆಂಡಾಲ್‌ ಹಾಕಲಾಗಿದೆ. ಸಂಸದ ಬಿ.ವೈ.ರಾಘವೇಂದ್ರ ಅವರು ಪೆಂಡಾಲ್‌ ಮತ್ತು ವೇದಿಕೆ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು. ಅಂದು ಸುಮಾರು 2 ಲಕ್ಷ ಜನರು ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಉಡುಪಿ-ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರು ಹಾಗೂ ಜನರು ಭಾಗಿಯಾಗುವ ನಿರೀಕ್ಷೆ ಇದೆ.

ಮೋದಿ ಸಾಗುವ ರೋಡ್‌ ಕ್ಲೀನ್‌ ಕ್ಲೀನ್‌

ಇನ್ನು, ಶಿವಮೊಗ್ಗಕ್ಕೆ ವಿಮಾನದಲ್ಲಿ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಬಳಿಕ ರಸ್ತೆ ಮೂಲಕ ಅಲ್ಲಮಪ್ರಭು ಮೈದಾನಕ್ಕೆ ತಲುಪಲಿದ್ದಾರೆ. ಈ ಹಿನ್ನೆಲೆ ಪ್ರಧಾನಿ ಮೋದಿ ಸಾಗುವ ರಸ್ತೆಯಲ್ಲಿ ಸ್ವಚ್ಚತಾ ಕಾರ್ಯ ನಡೆಸಲಾಗುತ್ತಿದೆ. ವಿಮಾನ ನಿಲ್ದಾಣದಿಂದ ಎಂಆರ್‌ಎಸ್‌ ಸರ್ಕಲ್‌ವರೆಗಿನ ರಸ್ತೆ ಮತ್ತು ಡಿವೈಡರ್‌ಗಳನ್ನು ಕ್ಲೀನ್‌ ಮಾಡಿಸಲಾಗುತ್ತಿದೆ. ಇನ್ನು, ಸಹ್ಯಾದ್ರಿ ಕಾಲೇಜು, ವಿದ್ಯಾನಗರ ರಸ್ತೆಯಲ್ಲು ಸ್ವಚ್ಛತಾ ಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ – ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌, ಎಫ್‌ಐಆರ್‌ನಲ್ಲಿ ಏನಿದೆ? ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ ಏನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 15, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment