SHIVAMOGGA LIVE NEWS | 29 AUGUST 2023
BHADRAVATHI : ವಿಐಎಸ್ಎಲ್ (VISL) ಕಾರ್ಖಾನೆ ಎನ್ಆರ್ಎಂ ಘಟಕಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು. ಸೋಮವಾರದಿಂದ ಘಟಕದಲ್ಲಿ ಕೆಲಸ ಆರಂಭವಾಗಿದೆ.
ಅಧಿಕಾರಿಗಳು, ಕಾರ್ಮಿಕರು ಕಾರ್ಖಾನೆಯ ಎನ್ಆರ್ಎಂ ಘಟಕದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಕೆಲಸ ಆರಂಭ ಮಾಡಲಾಯಿತು. ಕಳೆದ ವಾರ ಬಿಲಾಯ್ ಘಟಕದಿಂದ ಕಾರ್ಖಾನೆಗೆ 19 ವ್ಯಾಗನ್ ಬ್ಲೂಮ್ಗಳನ್ನು ಸರಬರಾಜು ಮಾಡಲಾಗಿತ್ತು.
ಇದನ್ನೂ ಓದಿ- VISL ಕಾರ್ಮಿಕರ ಜೊತೆ ಸಂಸದ ರಾಘವೇಂದ್ರ ಮಹತ್ವದ ಮೀಟಿಂಗ್, ಏನೆಲ್ಲ ಹೇಳಿದರು?
ಪೂಜೆ ವೇಳೆ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಚಾಂದ್ವಾನಿ, ಕಾರ್ಮಿಕರು ಹಾಜರಿದ್ದರು. ಸುರಕ್ಷಿತವಾಗಿ ಕೆಲಸ ನಡೆಸುವಂತೆ ಕಾರ್ಮಿಕರಿಗೆ ಚಾಂದ್ವಾನಿ ಸೂಚಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200