ಶಿವಮೊಗ್ಗದಲ್ಲಿ ಬಾಲಿವುಡ್ ನಟ ಅಜಯ್ ದೇವಗನ್ ಫೋಟೊಗೆ ಬೆಂಕಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | ACTOR | 28 ಏಪ್ರಿಲ್ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕನ್ನಡ ಮತ್ತು ನಟ ಸುದೀಪ್ ವಿರುದ್ಧ ಅವಮಾನಕರ ಟ್ವೀಟ್ ಮಾಡಿದ ಬಾಲಿವುಡ್ ನಟ ಅಜಯ್ ದೇವಗನ್ ಅವರ ಪ್ರತಿಕೃತಿಗೆ ಶಿವಮೊಗ್ಗದಲ್ಲಿ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿಲಾಯಿತು.

ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ವತಿಯಿಂದ ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ನಟ ಅಜಯ್ ದೇವಗನ್ ಅವರ ಪ್ರತಿಕೃತಿಗೆ ಬೆಂಕಿ ಹಚ್ಚಿ ಘೋಷಣೆ ಕೂಗಲಾಯಿತು.

ನಟ ಸುದೀಪ್ ಅವರಿಗೆ ಅಜಯ್ ದೇವಗನ್ ಅವಮಾನಿಸಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ನಟ ಅಜಯ್ ದೇವಗನ್ ಅವರು ನಟ ಸುದೀಪ್ ಅವರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಸಂಘಟನೆ ಅಧ್ಯಕ್ಷ ವಾಟಾಳ್ ಮಂಜುನಾಥ್, ರವಿ ಸಾಧು ಶೆಟ್ಟಿ, ಮಾರುತಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ಇದನ್ನೂ ಓದಿ –  ನೊಟೀಸ್ ಕೊಟ್ಟ ಸಿಐಡಿ ಅಧಿಕಾರಿ ಅಮಾನತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ

Shimoga Nanjappa Hospital

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment