ದುಬಾರಿಯಾಯ್ತು ಗೊಬ್ಬರ, ಯುವ ಕಾಂಗ್ರೆಸ್‌ ಕಾರ್ಯಕರ್ತರ ಆಕ್ರೋಶ, ಸಾಲ ಮನ್ನಾಗೆ ಒತ್ತಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಕೇಂದ್ರ ಸರ್ಕಾರ ಗೊಬ್ಬರದ (Fertilizer) ಬೆಲೆ ಹೆಚ್ಚಳ ಮಾಡಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್‌ನ ಗ್ರಾಮಾಂತರ ಘಟಕದ ವತಿಯಿಂದ ಶಿವಮೊಗ್ಗ ಕೃಷಿ ಇಲಾಖೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಕೇಂದ್ರ ಸರ್ಕಾರ ವರ್ಷದಿಂದ ವರ್ಷಕ್ಕೆ ಗೊಬ್ಬರದ ಬೆಲೆ ಹೆಚ್ಚಳ ಮಾಡಿ, ರೈತರಿಗೆ ಸಂಕಷ್ಟ ತಂದೊಡ್ಡಿದೆ. ಕಳೆದ ವರ್ಷ ಇಫ್ಕೊ ರಸಗೊಬ್ಬರ ಪ್ರತಿ ಚೀಲಕ್ಕೆ ₹1250 ಇತ್ತು. ಈ ವರ್ಷ ₹1650ಕ್ಕೆ ಏರಿಕೆಯಾಗಿದೆ. ಆರ್‌ಸಿಎಫ್‌ ಗೊಬ್ಬರ ₹1470 ರಿಂದ ₹1650ಕ್ಕೆ ಏರಿಕೆಯಾಗಿದೆ. ಹೀಗೆ ಪ್ರತಿ ಮಾದರಿಯ ಗೊಬ್ಬರದ ದರವು ಹೆಚ್ಚಳವಾಗಿದೆ ಎಂದು ಯುವ ಕಾಂಗ್ರೆಸ್‌ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

Youth-Congress-protest-against-fertilizers-price-hike

[su_quote cite=”ಆರ್.ಪ್ರಸನ್ನ ಕುಮಾರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ“]ಕೇಂದ್ರ ಸರ್ಕಾರ ಗೊಬ್ಬರದ ಮೇಲಿನ ಸಬ್ಸಿಡಿ ತೆಗೆದಿದೆ. ಅಲ್ಲದೆ ಗೊಬ್ಬರದ ಬೆಲೆ ನಿರಂತರವಾಗಿ ಹೆಚ್ಚಳ ಮಾಡಲಾಗುತ್ತಿದೆ. ರೈತರು ಬೆಳೆ ಬೆಳೆಯಲು ಕಷ್ಟವಾಗುತ್ತಿದೆ. ಅಡಿಕೆ ಬೆಳೆಗಾರರಿಗು ಕೇಂದ್ರ ಸರ್ಕಾರ ಆತಂಕ ಮೂಡಿಸಿದೆ. ಮುಂದೆ ಅಡಿಕೆಗು ಸಂಚಕಾರ ತರಲಿದ್ದಾರೆ. ಡಾ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ರೈತರ ಸಾಲ ಮನ್ನಾ ಮಾಡಲಾಗಿತ್ತು. ಅದೇ ರೀತಿ ಕೇಂದ್ರ ಸರ್ಕಾರ ಸಾಲ ಮನ್ನಾ ಮಾಡಬೇಕು.[/su_quote]

y2

[su_quote cite=”ವಿಜಯ ಕುಮಾರ್, ಹಾಪ್‌ಕಾಮ್ಸ್ ಅಧ್ಯಕ್ಷ“]ಕಳೆದ ವರ್ಷ ₹1300 ಇದ್ದ ಗೊಬ್ಬರದ ಬೆಲೆ ಈಗ ₹1675ಗೆ ಹೆಚ್ಚಳವಾಗಿದೆ. ಪ್ರತಿ ಚೀಲ ಗೊಬ್ಬರದ ಮೇಲೆ ₹300ಕ್ಕಿಂತಲೂ ಹೆಚ್ಚಾಗಿದೆ. ಕಿಸಾನ್ ಸಮ್ಮಾನ್ ಮೂಲಕ ರೈತರಿಗೆ ವರ್ಷಕ್ಕೆ ₹4000 ಹಣ ನೀಡುತ್ತಿದ್ದೇವೆ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಗೊಬ್ಬರದ ಬೆಲೆ ಹೆಚ್ಚಳದ ಮೂಲಕ ಮುಂದಿನ ಬಾಗಿಲಿನಲ್ಲಿ ಕೊಟ್ಟು ಹಿಂಬಾಗಿಲಲ್ಲಿ ಕಸಿದುಕೊಳ್ಳುತ್ತಿದೆ.[/su_quote]

y3

ಯುವ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹರ್ಷಿತ್‌ ಗೌಡ, ಗ್ರಾಮಾಂತರ ಅಧ್ಯಕ್ಷ ಪ್ರವೀಣ್‌.ಎಸ್‌, ಪ್ರಮುಖರಾದ ಮಧುಸೂದನ್‌, ಚೇತನ್‌, ಬ್ಲಾಕ್‌ ಅ‍ಧ್ಯಕ್ಷ ಶಶಿಕುಮಾರ್.ಕೆ.ಆರ್‌, ಪ್ರವೀಣ್‌, ಪ್ರಧಾನ ಕಾರ್ಯದರ್ಶಿ ಶಿವು, ಅಬ್ದುಲ್ಲಾ, ಚರಣ್‌, ತೌಫಿಕ್‌, ಗಿರೀಶ್‌ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

y1

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ‘ಬಡವರಿಗೆ ಹಂಚುವ ಮನೆಗಳಲ್ಲೂ ಮುಸ್ಲಿಮರಿಗೆ ಮೀಸಲಾತಿ’, ಕಾಂಗ್ರೆಸ್‌ ವಿರುದ್ಧ MLA ಸಿಡಿಮಿಡಿ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 23, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment