ಪೆಟ್ರೋಲ್, ಡೀಸೆಲ್ ಬೆಲೆ ಸತತ ಏರಿಕೆ, ಲಾಕ್‌ಡೌನ್ ಬೆನ್ನಿಗೆ ಅಗತ್ಯ ವಸ್ತು ಬೆಲೆ ಏರಿಕೆ ಆತಂಕ, ಕೇಂದ್ರದ ವಿರುದ್ಧ ಆಕ್ರೋಶ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಜೂನ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

104483797 890533651426546 893018903127869598 n.jpg? nc cat=109& nc sid=8024bb& nc ohc=4sy4qcACV9QAX 284yQ& nc ht=scontent.fblr1 3

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಛಾ ತೈಲದ ಕಡಿಮೆ ಇದ್ದರೂ, ಸುಂಕ ಹೆಚ್ಚಿಸಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಯುವ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಪೆಟ್ರೋಲ್, ಡೀಸೆಲ್ ಬೆಲೆ ಹತ್ತು ದಿನದಿಂದ ಸತತವಾಗಿ ಏರಿಕೆಯಾಗುತ್ತಿದೆ. ಸ್ವಾವಲಂಬಿ ಬದುಕು ಕುಟ್ಟಿಕೊಳ್ಳುವಂತೆ ಪ್ರಧಾನಿ ಮೋದಿ ಅವರು ದೇಶದ ಜನರಿಗೆ ಕರೆ ನೀಡುತ್ತಾರೆ. ಆದರೆ ತೈಲೋತ್ಪನ್ನಗಳ ಬೆಲೆ ಏರಿಕೆಗೆ ಮಾಡಿ, ಜನರಲ್ಲಿ ಆತಂಕ ಹುಟ್ಟಿಸುತ್ತಿದ್ದಾರೆ ಎಂದು ಆರೋಪಿಸಿದರು.

ಈಗಾಗಲೇ ಕರೋನ ಲಾಕ್‍ಡೌನ್‍ನಿಂದ ಜನರು ತತ್ತರಿಸಿ ಹೋಗಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಲಿದೆ. ಇದರಿಂದ ಜನರು ಮತ್ತಷ್ಟು ಸಂಕಷ್ಟಕ್ಕೀಡಾಗುತ್ತಾರೆ. ಕೂಡಲೇ ಇಂಧನದ ಬೆಲೆ ಇಳಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಪ್ರವೀಣ್ ಕುಮಾರ್, ನಗರಾಧ್ಯಕ್ಷ  ಹೆಚ್.ಪಿ.ಗಿರೀಶ್, ರಾಜ್ಯ  ಕಾರ್ಯದರ್ಶಿ ಆರ್.ಕಿರಣ್, ಜಿಲ್ಲಾ ಉಪಾಧ್ಯಕ್ಷ ಡಿ.ಆರ್.ಗಿರೀಶ್, ಶರವಣ, ನಗರ ಉಪಾಧ್ಯಕ್ಷ ಕುಮರೇಶ್ ಸೇರಿದಂತೆ ಹಲವರಿದ್ದರು.  

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment