ಶಿವಮೊಗ್ಗ ಲೈವ್.ಕಾಂ | 7 ಡಿಸೆಂಬರ್ 2018
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಗಾಂಧಿ ಬಜಾರ್ ಆಯ್ತು. ಈಗ ಅದರ ಪಕ್ಕದ ಕಸ್ತೂರ ಬಾ ರಸ್ತೆಯಲ್ಲಿ ತಳ್ಳುಗಾಡಿ ತೆರವಿಗೆ ಒತ್ತಾಯಿಸಿ ಪ್ರತಿಭಟನೆ ಶುರುವಾಗಿದೆ. ಬೆಳಗ್ಗೆಯಿಂದ ಸ್ಥಳೀಯರು ಮತ್ತು ವ್ಯಾಪಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ಮುಖಂಡರು, ಬಜರಂಗದಳದ ಕಾರ್ಯಕರ್ತರು, ಮೇಯರ್ ಮತ್ತು ಉಪಮೇಯರ್ ಅವರು ಸ್ಥಳೀಯರೊಂದಿಗೆ ಪ್ರತಿಭಟಿಸಿದರು.
ಇದನ್ನೂ ಓದಿ | ಜೆಸಿಬಿ ಜೊತೆ ಫೀಲ್ಡಿಗಿಳಿದ ಪಾಲಿಕೆ ಅಧಿಕಾರಿಗಳು, ಶಿವಮೊಗ್ಗದ ಕಟ್ಟಡ ಮಾಲೀಕರಿಗೆ ಢವಢವ

ತಳ್ಳುಗಾಡಿ ವ್ಯಾಪಾರಿಗಳನ್ನು ಇಲ್ಲಿಂದ ತೆರವು ಮಾಡಬೇಕು ಎಂದು ಒತ್ತಾಯಿಸಿ ಬೆಳಗ್ಗೆಯಿಂದಲೇ ಪ್ರತಿಭಟನೆ ನಡೆಯುತ್ತಿದೆ. ಕಸ್ತೂರ ಬಾ ರಸ್ತೆಯ ಹರಳೆಣ್ಣೆ ಕೇರಿಯಲ್ಲಿ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟಿಸಲಾಗುತ್ತಿದೆ.


ಸ್ಥಳಕ್ಕೆ ಭೇಟಿ ನೀಡಿದ ಆಯುಕ್ತೆ ಚಾರುಲಾತ ಸೋಮಲ್ ಅವರು, ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಲು ಯತ್ನಿಸಿದರು. ಆದರೆ ಪ್ರತಿಭಟನಾಕಾರರು ಪಟ್ಟು ಸಡಿಲಿಸಲಿಲ್ಲ. ಇನ್ನು, ಪಾಲಿಕೆ ಸದಸ್ಯರ ಅನುಮತಿ ಪಡೆಯದೇ ಏಕಾಏಕಿ ತಳ್ಳುಗಾಡಿ ವ್ಯಾಪಾರಿಗಳಿಗೆ ಇಲ್ಲಿ ಅವಕಾಶ ಕಲ್ಪಿಸಿರುವುದಕ್ಕೆ ಅಕ್ಷೇಪ ವ್ಯಕ್ತವಾಯಿತು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
LATEST NEWS
- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

- ಶಿವಮೊಗ್ಗ ಸಿಟಿಯ ಹಲವೆಡೆ ಜನವರಿ 29, 30ರಂದ ಅರ್ಧ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗದಲ್ಲಿ ವಿದ್ಯಾರ್ಥಿಗಳೇ ಟ್ರಾಫಿಕ್ ಪೊಲೀಸರಾದರು, ಸಂಚಾರ ನಿಯಂತ್ರಿಸಿದರು, ಕಾರಣವೇನು?

- ಕರ್ನಾಟಕ ಸಂಘದಿಂದ ಪುಸ್ತಕಗಳಿಗೆ ಬಹುಮಾನ, ಕೃತಿಗಳಿಗೆ ಆಹ್ವಾನ, ಇಲ್ಲಿದೆ ಕಂಪ್ಲೀಟ್ ವಿವರ

- ಮಂಡಿ, ಕಾಲು ನೋವು, ಬಾಣಂತಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





