ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರಿನ ಕುರಿತು ಮುಂದುವರೆದ ಪ್ರತಿಭಟನೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 7 DECEMBER 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Shivamogga airport) ರಾಷ್ಟ್ರಕವಿ ಕುವೆಂಪು ಅವರ ಹೆಸರು ಇಡಬೇಕು ಎಂದು ಆಗ್ರಹಿಸಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಟ್ರಸ್ಟ್‌ ವತಿಯಿಂದ ಪ್ರಧಾನ ಅಂಚೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಶ್ರಮದಿಂದ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣದ (Shivamogga airport) ನಿರ್ಮಾಣವಾಗಿದೆ. ಅದಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರು ಇಡುವುದೆ ಸೂಕ್ತ. ಈ ಕುರಿತು ಹಲವು ಬಾರಿ ಮನವಿ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಇದನ್ನೂ ಓದಿ-   ಬೆಂಗಳೂರು – ಶಿವಮೊಗ್ಗ ಎಷ್ಟು ಎಕ್ಸ್‌ಪ್ರೆಸ್‌ ರೈಲುಗಳಿವೆ? ಯಾವ್ಯಾವ ರೈಲಿನ ಟೈಮಿಂಗ್‌ ಏನು?

ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್‌, ಎಸ್‌.ವಿ.ರಾಜಮ್ಮ, ಡಾ.ಶೇಖರ್‌ ಗೌಳೇರ್‌, ಮಂಜುನಾಥ ಪಾಟೀಲ್‌, ಡಾ. ನೇತ್ರಾವತಿ, ಜಿ.ಮಂಜುಳಾ, ಸುವರ್ಣ ನಾಗರಾಜ್‌ ಪ್ರತಿಭಟನೆಯಲ್ಲಿದ್ದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment