ಲವ್ ಜಿಹಾದ್ ತಡೆಗೆ ಪ್ರತ್ಯೇಕ ಪೊಲೀಸ್ ಪಡೆ ಸ್ಥಾಪನೆಗೆ ಒತ್ತಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 DECEMBER 2022

ಶಿವಮೊಗ್ಗ : ಲವ್ ಜಿಹಾದ್ (love jihad) ತಡೆಯಲು ಪ್ರತ್ಯೇಕ ಪೊಲೀಸ್ ದಳ ಸ್ಥಾಪಿಸಬೇಕು, ಹಲಾಲ್ ಪ್ರಮಾಣ ಪತ್ರ ನಿಷೇಧಿಸಬೇಕು. ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿಯೇ ಈ ಬಗ್ಗೆ ನಿರ್ಧಾರ ಪ್ರಕಟಿಸಬೇಕು ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

Shimoga Nanjappa Hospital

ಪ್ರೀತಿ-ಪ್ರೇಮದ (love jihad) ಹೆಸರಿನಲ್ಲಿ ಹಿಂದು ಹೆಣ್ಣು ಮಕ್ಕಳನ್ನು ಸಿಲುಕಿಸಿ ಇಸ್ಲಾಮ್ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ. ಶಿವಮೊಗ್ಗ, ಮಂಗಳೂರು, ಬೆಂಗಳೂರು, ಉಡುಪಿ ಸೇರಿದಂತೆ ರಾಜ್ಯಾದ್ಯಂತ ಲವ್ ಜಿಹಾದ್ ಸಮಸ್ಯೆ ಹೆಚ್ಚಾಗುತ್ತಿದೆ. ಮತಾಂತರ ನಿಷೇಧ ಕಾಯಿದೆ ಇದ್ದರು ಕೆಲವು ಮುಸ್ಲಿಂ ಸಂಘಟನೆಗಳು ಇದರಲ್ಲಿ ಭಾಗಿಯಾಗಿವೆ. ಇಂತಹ ಸಂಘಟನೆಗಳ ಮೇಲೆ ಕ್ರಮ ಜರುಗಿಸಿ ನಿಷೇಧ ಮಾಡಬೇಕು. ಉತ್ತರ ಪ್ರದೇಶದ ಮಾದರಿಯಲ್ಲಿ ಲವ್ ಜಿಹಾದ್ ತಡೆಗೆ ಪೊಲೀಸ್ ದಳ ಸ್ಥಾಪನೆ ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಇದನ್ನೂ ಓದಿ – 14 ರೌಡಿಗಳ ಮನೆಗಳ ಮೇಲೆ ಪೊಲೀಸರಿಂದ ದಿಢೀರ್ ದಾಳಿ

ಸಾರ್ವಜನಿಕರು ಬಳಸುವ ಉತ್ಪನ್ನಗಳ ಮೇಲೆ ರಾಜ್ಯದಲ್ಲಿ ಅನಧಿಕೃತವಾಗಿ ಹಲಾಲ್ ಲೋಗೋ ಮುದ್ರಿಸಲಾಗುತ್ತಿದೆ. ಇದರಿಂದ ಸಾವಿರಾರು ಕೋಟಿ ಹಣ ಸಂಗ್ರಹ ಮಾಡಲಾಗುತ್ತಿದೆ. ಇದೇ ಹಣ ದೇಶವಿರೋಧಿ ಚಟುವಟಿಕೆಗೆ ಉಪಯೋಗವಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.

ಇದನ್ನೂ ಓದಿ – ಮೈಸೂರಿನಿಂದ ಐರಾವತ ಬಸ್ಸಲ್ಲಿ ಬಂದ ಇಂಜಿನಿಯರ್, ಶಿವಮೊಗ್ಗದಲ್ಲಿ ಇಳಿಯುವಾಗ ಕಾದಿತ್ತು ಶಾಕ್

ಪ್ರತಿಭಟನೆಯಲ್ಲಿ ಹಿಂದು ಜನಜಾಗೃತಿ ಸಮಿತಿಯ ಪ್ರಮುಖರಾದ ವಿಜಯ ರೇವಣ್ಕರ, ವಾಗೀಶ್, ವಿಶ್ವನಾಥ್, ಮುಕುಂದ, ಪ್ರದಿಪ್, ಶೆಲ್ವಿ, ಸುಧಾ ಕಾಮತ್, ಸುನೀತಾ, ಸೀಮಾ, ಶ್ರೀಧರ್ ಮುಂತಾದವರಿದ್ದರು.

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 15, 2022

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment