ಒಳ ಮೀಸಲು ವಿರುದ್ಧ ಬಂಜಾರರ ಕಿಡಿ, ಶಿವಮೊಗ್ಗದಿಂದ ಸಿಎಂಗೆ ಮನವಿ, ಡಿಮಾಂಡ್‌ಗಳೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ಒಳ ಮೀಸಲಾತಿಯನ್ನು (Reservation) ಅವೈಜ್ಞಾನಿಕವಾಗಿ ವರ್ಗೀಕರಣ ಮಾಡಲಾಗಿದೆ. ಕೂಡಲೆ ಈ ವರ್ಗೀಕರಣ ಹಿಂಪಡೆಯಬೇಕು ಎಂದು ಆಗ್ರಹಿಸಿ ಜಿಲ್ಲಾ ಬಂಜಾರ ಸಮಾಜ, ಗೋರ ಸೇನಾ ಸಂಘಟನೆ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯ ಮಂತ್ರಿಗೆ ಮನವಿ ಸಲ್ಲಿಸಿತು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಪ್ರತಿಭಟನಾಕಾರರ ಆಗ್ರಹಗಳೇನು?

point-1ಒಳ ಮೀಸಲಾತಿ ವರ್ಗೀಕರಣ ಅವೈಜ್ಞಾನಿಕವಾಗಿದೆ. ಯಾವುದೇ ಸಮುದಾಯಕ್ಕು ಅನ್ಯಾಯವಾಗದೆ ಮೀಸಲು ನಿಗದಪಡಿಸಬೇಕು.

point-2ಬೇಡ, ಜಂಗಮ ಸಮುದಾಯಕ್ಕೆ ಮೀಸಲಾತಿ ನೀಡಲಾಗಿದೆ. ಬಿಜೆಪಿ ಸರ್ಕಾರ ಅಲೆಮಾರಿ ಸಮುದಾಯಕ್ಕೆ ಶೇ.1ರಷ್ಟು ಮೀಸಲು ನೀಡಲು ತೀರ್ಮಾನಿಸಲಾಗಿತ್ತು. ಆದರೆ ಈಗ ಆ ಸಮುದಾಯವನ್ನು ನಮ್ಮ ಜೊತೆಗೆ ಸೇರಿಸಲಾಗಿದೆ.

Banjara-protest-against-sub-categorisation

point-3ನಾಗಮೋಹನ ದಾಸ್‌ ಆಯೋಗ ನೀಡಿದ ವರದಿಯಲ್ಲಿ ಬಂಜಾರ ಸಮುದಾಯದ ಜನಸಂಖ್ಯೆಯನ್ನು ತಪ್ಪಾಗಿ ತೋರಿಸಲಾಗಿದೆ. ಆಯೋಗದ ವರದಿಯಲ್ಲಿ ಸ್ಪೃಷ್ಯ ಮತ್ತು ಅಸ್ಪೃಷ್ಯ ಎಂದು ವರ್ಗೀಕರಿಸಿರುವುದು ಅವೈಜ್ಞಾನಿಕ.

ಪ್ರತಿಭಟನೆಯಲ್ಲಿ ಜಿಲ್ಲಾ ಬಂಜಾರ ಸಮಾಜದ ಪ್ರಮುಖರಾದ ಮಂಜುನಾಥ್.ಟಿ, ಶಶಿಕುಮಾ‌ರ್, ಹನುಮಂತನಾಯ್ಕ, ರೇಣುನಾಯ್ಕ, ನಾನ್ಯಾನಾಯ್ಕ, ಬಸವರಾಜ್‌ನಾಯ್ಕ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ » ತೀರ್ಥಹಳ್ಳಿಯ ವ್ಯಕ್ತಿಗೆ 20 ವರ್ಷ ಜೈಲು, ₹75,000 ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಏನಿದು ಪ್ರಕರಣ?

Reservation row banjara protest in Shimoga

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment