Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ತುರ್ತಾಗಿ ತನಿಖಾ ಆಯೋಗ ನೇಮಿಸಬೇಕು, ಶಿವಮೊಗ್ಗ ಸಮಾವೇಶದಲ್ಲಿ ಸಾಹಿತಿಗಳ ಪಟ್ಟು, ಕಾರಣವೇನು?

ತುರ್ತಾಗಿ ತನಿಖಾ ಆಯೋಗ ನೇಮಿಸಬೇಕು, ಶಿವಮೊಗ್ಗ ಸಮಾವೇಶದಲ್ಲಿ ಸಾಹಿತಿಗಳ ಪಟ್ಟು, ಕಾರಣವೇನು?

07/06/2025 6:35 PM
ನಿತಿನ್‌ ಕೈದೊಟ್ಲು

ಶಿವಮೊಗ್ಗ: ಕನ್ನಡ ನಾಡು ನುಡಿ ಜಾಗೃತಿ ಸಮಿತಿ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು ಉಳಿಸಿ ಹೋರಾಟ, ಕನ್ನಡಿಗರ ಜಾಗೃತಿ ಸಮಾವೇಶ ನಡೆಯಿತು. ಡಾ. ಅಂಬೇಡ್ಕರ್‌ ಭವನದಲ್ಲಿ ಆಯೋಜಿಸಿದ್ದ ಸಮಾವೇಶಕ್ಕೆ ಹಿರಿಯ ಸಾಹಿತಿ ಎಸ್.ಜಿ.ಸಿದ್ದರಾಮಯ್ಯ ಡೊಳ್ಳು ಬಾರಿಸಿ ಚಾಲನೆ ನೀಡಿದರು. (Protest)

 

ಇವತ್ತಿನ ನ್ಯೂಸ್‌
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

‘ತನಿಖಾ ಆಯೋಗ ನೇಮಿಸೇಕಿದೆ‘

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ಸಾಹಿತಿ ಎಸ್.ಜಿ.ಸಿದ್ದರಾಮಯ್ಯ, ತನಿಖಾ ಆಯೋಗ ರಚಿಸುವಂತೆ ಆಗ್ರಹಿಸಿದರು. ಇಲ್ಲಿದೆ ಸಾಹಿತಿ ಸಿದ್ದರಾಮಯ್ಯ ಅವರ ಭಾಷಣದ 5 ಪ್ರಮುಖಾಂಶಗಳು.

Point 1 F1F1F1ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರನ್ನು ಅಮಾನತಿನಲ್ಲಿರಿಸಿ, ಸರ್ಕಾರವು ತುರ್ತಾಗಿ ತನಿಖಾ ಆಯೋಗ ನೇಮಿಸಬೇಕಿದೆ. ತನಿಖೆಯಲ್ಲಿ ಕಳಂಕಿತ ಎಂದು ಸಾಬೀತಾದರೆ ವಜಾ ಮಾಡಿ. ಇಲ್ಲವಾದರೆ ಅಮಾನತು ರದ್ದುಪಡಿಸಿ ರಾಜ್ಯಾಧ್ಯಕ್ಷರಾಗಿ ಮುಂದುವರೆಯಲಿ.

Kannadigara-Jagruthi-samavesha-in-Shimoga

Point 2 F1F1F1ಅಖಿಲ ಭಾರತ ಸಾಹಿತ್ಯ ಸಮ್ಮೇಳನಗಳನ್ನು ಪಕ್ಷ ರಾಜಕಾರಣದ ಬೇಳೆ ಬೇಯಿಸಿಕೊಳ್ಳುವ ವೇದಿಕೆಯಾಗಿ ಅವಕಾಶ ಮಾಡಬೇಡಿ. ಸಮ್ಮೇಳನಕ್ಕೆ ಖರ್ಚು ಮಾಡುವ ಕೋಟಿಗಟ್ಟಲೆ ಹಣವನ್ನು ಬಡ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಬಳಸಿ.

Point 3 F1F1F1ಮಹೇಶ್ ಜೋಷಿಗೆ ನೀಡಿದ್ದ ಸಚಿವ ಸ್ಥಾನಮಾನವನ್ನು ತೆಗೆದು ಹಾಕಿದ ಸರ್ಕಾರಕ್ಕೆ ನಮ್ಮ ಅಭಿನಂದನೆ. ಕಸಾಪದಲ್ಲಿ ನಡೆಯುತ್ತಿರುವ ಆತ್ಮಹೀನ ನಡವಳಿಕೆ ನಿಲ್ಲಬೇಕು. ಅಧಿಕಾರಿಗಳು ನಿವೃತ್ತರಾಗಿ ಕಸಾಪದ ರಾಜ್ಯಾಧ್ಯಕ್ಷರಂತಹ ಹುದ್ದೆಗಳಿಗೆ ಹೋದಾಗ ಇಂತಹ ಅನಾಹುತವಾಗುತ್ತದೆ.

Point 4 F1F1F1ಕಸಾಪ ಚುನಾವಣೆಯ ಕ್ರಮವನ್ನು ಮಾಲಿನ್ಯಗೊಳಿಸಿದ ವ್ಯಕ್ತಿ ಮಹೇಶ್ ಜೋಷಿ. ಪಕ್ಷ ರಾಜಕಾರಣದ ಕೊಳಕನ್ನು ಕಸಾಪಗೆ ತಂದಿದ್ದಾರೆ. ಸಾಹಿತ್ಯಿಕ ಮನಸ್ಸು ಇಲ್ಲದವರಲ್ಲಿ ಸರ್ವಾಧಿಕಾರದ ಧೋರಣೆ ಇರುತ್ತದೆ.

Point 5 F1F1F1ಶಿವಮೊಗ್ಗ ಜಿಲ್ಲೆಯ ಪ್ರಜಾಸತಾತ್ಮಕವಾಗಿ ಆಯ್ಕೆಯಾದ ಜಿಲ್ಲಾಧ್ಯಕ್ಷರ ಮೂಲ ಸದಸ್ಯತ್ವವನ್ನೆ ಕಿತ್ತುಹಾಕುವ ದುರಾಹಂಕಾರದ ಠೇಂಕಾರದ ವಿರುದ್ಧ ನಾವೆಲ್ಲ ಹೋರಾಡಬೇಕಿದೆ. ನಮ್ಮ ಹೋರಾಟ ಸತ್ಯಾಗ್ರಹಕ್ಕೆ ಪೂರಕವಾಗಿದೆ‌.

Kannadigara-Jagruthi-samavesha-in-Shimoga

ಸರ್ಕಾರದಿಂದ ಕಸಾಪ ರಾಜ್ಯಾಧ್ಯಕ್ಷರಿಗೆ ಅಂಕುಶ ಹಾಕಿ ಎಂಬ ಒತ್ತಾಯ ಮಾಡಬೇಕಾದ ಅನಿವಾರ್ಯತೆ ಆಜೀವ ಸದಸ್ಯರಾದ ನಮ್ಮದಾಗಿದೆ. ಸ್ವಾಭಿಮಾನಹೀನ ವ್ಯಕ್ತಿಯೊಬ್ಬ ರಾಜ್ಯಾಧ್ಯಕ್ಷನಾಗಿ ಆಯ್ಕೆ ಮಾಡಿದ್ದು ವಿಷಾದನೀಯ.ಬಂಜಗೆರೆ ಜಯಪ್ರಕಾಶ್, ಕರ್ನಾಟಕ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ

https://chat.whatsapp.com/JPJ0lTQsTKf365Fqu6Q7cd

ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷ ಜಯಪ್ರಕಾಶಗೌಡ, ರೈತ ನಾಯಕಿ ಸುನಂದ ಜಯರಾಮ್, ಸಾಹಿತಿ ಜಾಣಗೆರೆ ವೆಂಕಟರಾಮಯ್ಯ, ಹೋರಾಟಗಾರ್ತಿ ಕೆ.ಎಸ್.ನಿರ್ಮಲ, ಮೀರಾ ಶಿವಲಿಂಗಯ್ಯ, ಕಲ್ಕುಳಿ ವಿಠಲಹೆಗಡೆ, ಆರ್.ಜೆ.ಹಳ್ಳಿ ನಾಗರಾಜ, ರೋಹಿದಾಸ ನಾಯಕ್ ಮಾತನಾಡಿದರು.

Kannadigara-Jagruthi-samavesha-in-Shimoga

ಸಮಾಜವಾದಿ ನಾಯಕ ಪಿ.ಪುಟ್ಟಯ್ಯ ಅಧ್ಯಕ್ಷತೆ ವಹಿಸಿದ್ದರು. ಸಂಚಾಲಕ ಡಾ.ಹೆಚ್.ಟಿ.ಕೃಷ್ಣಮೂರ್ತಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಸಂಚಾಲಕ ಕೆ.ಪಿ.ಶ್ರೀಪಾಲ್ ಸ್ವಾಗತಿಸಿದರು. ಪತ್ರಕರ್ತ ಹೊನ್ನಾಳಿ ಚಂದ್ರಶೇಖರ್ ನಿರೂಪಿಸಿದರು. ಕಾರ್ಯಕ್ರಮ ಸಂಚಾಲಕ ಡಾ.ಹೆಚ್.ಟಿ.ಕೃಷ್ಣಮೂರ್ತಿ, ಅಕ್ಷತಾ ಹುಂಚದಕಟ್ಟೆ ಉಪಸ್ಥಿತರಿದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬಕ್ರೀದ್‌, ಶ್ರದ್ಧಾ ಭಕ್ತಿಯಿಂದ ಸಾಮೂಹಿಕ ಪ್ರಾರ್ಥನೆ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article auto-and-bike-mishap-at-vinobangara ವಿನೋಬನಗರದಲ್ಲಿ ಅಪಘಾತ, ಆಟೋ ಚಾಲಕ ಸಾವು, ಬೈಕ್‌ ಸವಾರನಿಗೆ ಗಾಯ, ಹೇಗಾಯ್ತು ಘಟನೆ?
Next Article Police-Jeep-in-Shimoga-city ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಿಂದ ಸಬ್‌ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?

ಇದನ್ನೂ ಓದಿ

hakti-cars-pvt-ltd-shimoga-Toyota-showroom
SHIVAMOGGA CITY

ಶಿವಮೊಗ್ಗದಲ್ಲಿ 2 ದಿನ ಕಾರು ಎಕ್ಸ್‌ಚೇಂಜ್‌ ಮೇಳ, ರೈತರು, ಸರ್ಕಾರಿ ನೌಕರರು, ಕಾರ್ಪೊರೇಟ್‌ ಉದ್ಯೋಗಿಗಳಿಗೆ ಭರ್ಜರಿ ಆಫರ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
Tree-cuttion-row-in-Shimoga-city
SHIVAMOGGA CITY

ರಾತ್ರೋರಾತ್ರಿ ಕಾರಿನಲ್ಲಿ ಬಂದು ಫುಟ್‌ಪಾತ್‌ ಮೇಲಿದ್ದ ಮರಕ್ಕೆ ಗರಗಸ ಹಾಕಿದ ದುಷ್ಕರ್ಮಿಗಳು, ಒಬ್ಬ ಅರೆಸ್ಟ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
Rain-in-Shimoga-city-today
SHIVAMOGGA CITY

ಶಿವಮೊಗ್ಗ ಸಿಟಿಯಲ್ಲಿ ಗಾಳಿ ಸಹಿತ ಜೋರು ಮಳೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
-Monkey-catches-mobile-phone-at-Nanjappa-Hospital
SHIVAMOGGA CITY

ಶಿವಮೊಗ್ಗದಲ್ಲಿ ಯುವತಿಯ ಮೊಬೈಲ್‌ ಕದ್ದ ಮಂಗ, ಒಂದು ಗಂಟೆ ಮರವೇರಿ ಕುಳಿತು ಪ್ರಹಸನ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
Professor-Chandrshekar-felicitated-at-Shimoga
COLLEGE NEWSSHIVAMOGGA CITY

ಕುವೆಂಪು ವಿವಿ ನಿವೃತ್ತ ಪ್ರೊಫೆಸರ್‌ ಚಂದ್ರೇಶೇಖರ್‌ ಅಭಿನಂದನಾ ಸಮಾರಂಭ, ಹೇಗಿತ್ತು? ಯಾರೆಲ್ಲ ಏನೆಲ್ಲ ಮಾತನಾಡಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
VISL-Contract-Workers-union-meets-Pejavara-seer
BHADRAVATHISHIVAMOGGA CITY

VISL ಕಾರ್ಮಿಕರಿಗೆ ಪೇಜಾವರ ‍ಸ್ವಾಮೀಜಿ ಅಭಯ, ಏನಂದ್ರು ಶ್ರೀಗಳು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?