SHIMOGA NEWS, 3 OCTOBER 2024 : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Airport) ವಿಮಾನಯಾ ನಿರ್ದೇಶನಾಲಯ 20 ಲಕ್ಷ ರೂ. ದಂಡ ವಿಧಿಸಿದೆ. ಈ ಸಂಬಂಧ ಸಂಸದ ಬಿ.ವೈ.ರಾಘವೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಸಂಸದ ರಾಘವೇಂದ್ರ ಹೇಳಿದ್ದೇನು?
ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟದ ವಿಷಯದಲ್ಲಿ ತಪ್ಪಾಗಿದೆ. 18 ಜನ ಅಗ್ನಿಶಾಮಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರೂ ಪರಿಶೀಲನೆ ವೇಳೆ ಎಂಟು ಜನರನ್ನು ಬೇರೆ ವಿಮಾನ ನಿಲ್ದಾಣಕ್ಕೆ ನಿಯೋಜಿಸಲಾಗಿದೆ. ಈ ರೀತಿ ಆಗಿರುವುದಕ್ಕೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ರಾಘವೇಂದ್ರ ತಿಳಿಸಿದರು.

ಡಿಜಿಸಿಎ ನಿಯಮಾವಳಿವಂತೆ ಎಲ್ಲವನ್ನೂ ಜಾರಿಗೆ ತರಲಾಗುವುದು. ಡಿಜಿಸಿಎ ನಿಯಮಾವಳಿಯನ್ನು ರಾಜ್ಯ ಸರ್ಕಾರ ಪಾಲಿಸಬೇಕಿದೆ. ಅಧಿಕಾರಿಗಳ ಅನುಭವ ಕೊರತೆಯಿಂದ ದಂಡ ವಿಧಿಸಲಾಗಿದೆ. ವಿಮಾನ ನಿಲ್ದಾಣ ಉನ್ನತೀಕರಿಸಲಾಗುತ್ತಿದೆ. ಜನರ ರಕ್ಷಣೆಗಾಗಿ ವಿಮಾನ ನಿಲ್ದಾಣದ ನ್ಯೂನತೆಯನ್ನು ಸರ್ಕಾರ ಸರಿಪಡಿಸಬೇಕಿದೆ ಎಂದು ಹೇಳಿದರು.
ಇದನ್ನೂ ಓದಿ » ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 20 ಲಕ್ಷ ರೂ. ದಂಡ, ಕಾರಣವೇನು?
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






