ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 11 ಫೆಬ್ರವರಿ 2022
ಶಿವಮೊಗ್ಗದ ತಿಲಕನಗರ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಬೆಳ್ಳಿ ದ್ವಾರಬಾಗಿಲು ಅಳವಡಿಸಲಾಗಿದೆ. ಸುಮಾರು 25 ಕೆ.ಜಿ. ಬೆಳ್ಳಿ ಬಳಸಿ ದ್ವಾರ ಬಾಗಿಲು ನಿರ್ಮಿಸಲಾಗಿದೆ.
ಕಾರ್ಕಳದ ಬಡಗಿಯರು ಈ ದ್ವಾರಬಾಗಿಲಿನ ವಿನ್ಯಾಸ ರೂಪುಗೊಳಿಸಿದ್ದಾರೆ. ಶಿವಮೊಗ್ಗದ ಭೀಮಾಗೋಲ್ಡ್ ಜ್ಯೂವೆಲರ್ಸ್ ಮಾರ್ಗದರ್ಶನದಲ್ಲಿ ನಿರ್ಮಾಣ ಮಾಡಲಾಗಿದೆ.
ಬೆಳ್ಳಿ ದ್ವಾರ ಬಾಗಿಲಿನಲ್ಲಿ ಶ್ರೀ ವಿಷ್ಣುವಿನ ದಶಾವತಾರ ಮೂಡಿ ಬಂದಿದೆ. ಇದು ಭಕ್ತರನ್ನು ಆಕರ್ಷಿಸುತ್ತಿದೆ.
ಇದನ್ನೂ ಓದಿ | About Shivamogga Live
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






