ಶಿವಮೊಗ್ಗದ ಲೈವ್.ಕಾಂ | SHIMOGA NEWS | 11 ಫೆಬ್ರವರಿ 2022
ಶಿವಮೊಗ್ಗದ ತಿಲಕನಗರ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಬೆಳ್ಳಿ ದ್ವಾರಬಾಗಿಲು ಅಳವಡಿಸಲಾಗಿದೆ. ಸುಮಾರು 25 ಕೆ.ಜಿ. ಬೆಳ್ಳಿ ಬಳಸಿ ದ್ವಾರ ಬಾಗಿಲು ನಿರ್ಮಿಸಲಾಗಿದೆ.
ಕಾರ್ಕಳದ ಬಡಗಿಯರು ಈ ದ್ವಾರಬಾಗಿಲಿನ ವಿನ್ಯಾಸ ರೂಪುಗೊಳಿಸಿದ್ದಾರೆ. ಶಿವಮೊಗ್ಗದ ಭೀಮಾಗೋಲ್ಡ್ ಜ್ಯೂವೆಲರ್ಸ್ ಮಾರ್ಗದರ್ಶನದಲ್ಲಿ ನಿರ್ಮಾಣ ಮಾಡಲಾಗಿದೆ.
ಬೆಳ್ಳಿ ದ್ವಾರ ಬಾಗಿಲಿನಲ್ಲಿ ಶ್ರೀ ವಿಷ್ಣುವಿನ ದಶಾವತಾರ ಮೂಡಿ ಬಂದಿದೆ. ಇದು ಭಕ್ತರನ್ನು ಆಕರ್ಷಿಸುತ್ತಿದೆ.
ಇದನ್ನೂ ಓದಿ | About Shivamogga Live
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200