ಶಿವಮೊಗ್ಗದಲ್ಲಿ ರೈಲ್ವೆ ಸೇತುವೆ ರಿಪೇರಿ ಶುರು, ಏನೆಲ್ಲ ದುರಸ್ಥಿ ಆಗ್ತಿದೆ? ಹೇಗೆ ನಡೆಯುತ್ತಿದೆ ಕಾಮಗಾರಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 27 ಏಪ್ರಿಲ್ 2020

ತುಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ರೈಲ್ವೆ ಸೇತುವೆಯ ದುರಸ್ಥಿ ಕಾರ್ಯ ಆರಂಭವಾಗಿದೆ. ರೈಲು ಸಂಚಾರ ಇಲ್ಲದಿರುವುದರಿಂದ ಕೆಲಸ ವೇಗ ಮತ್ತು ನಿರಂತರವಾಗಿ ನಡೆಯುತ್ತಿದೆ. ಬೆಳಗಿನ ಹೊತ್ತು ಈ ದುರಸ್ಥಿ ಕಾರ್ಯನ್ನು ನೋಡಲು, ತುಂಗಾ ನದಿ ಸೇತುವೆ ಮೇಲೆ ಜನರ ಗುಂಪು ಸೇರುತ್ತಿದೆ.

ನದಿಯ ನಡುವೆ ತಾತ್ಕಾಲಿಕ ರಸ್ತೆ ನಿರ್ಮಿಸಲಾಗಿದೆ. ಬಾಕ್ಸ್‌ ಬ್ರಿಡ್ಜ್‌ಗಳನ್ನು ತಾತ್ಕಾಲಿಕ ರಸ್ತೆಗೆ ಇಳಿಸಲಾಗಿದೆ. ಅಲ್ಲಿಂದ ಕ್ರೇನ್‌ ಮೂಲಕ ಬಾಕ್ಸ್‌ ಬ್ರಿಡ್ಜ್‌ ಗಳನ್ನು ಪಿಲ್ಲರ್‌ಗಳ ಮೇಲೆ ಇರಿಸಲಾಗುತ್ತಿದೆ.

94775655 1107573139604105 2590141209661931520 n.jpg? nc cat=102& nc sid=110474& nc ohc=52E 5yTwA3oAX9ldUhC& nc ht=scontent.fblr11 1

ದುರಸ್ಥಿ ಕಾರ್ಯ ನೋಡಲು ಜನವೋ ಜನ

ಇನ್ನು ದುರಸ್ಥಿ ಕಾರ್ಯವನ್ನು ನೋಡಲು ತುಂಗಾ ನದಿ ಸೇತುವೆ ಮೇಲೆ ಜನ ಸೇರುತ್ತಿದ್ದಾರೆ. ಲಾಕ್‌ಡೌನ್‌ ರಿಲೀಫ್‌ ವೇಳೆ ಅಗತ್ಯ ವಸ್ತುಗಳ ಖರೀದಿಗೆ ಬರುವ ಜನರು, ಸೇತುವೆ ಮೇಲೆ ನಿಂತು ದುರಸ್ಥಿ ಕಾರ್ಯ ವೀಕ್ಷಿಸುತ್ತಿದ್ದಾರೆ. ಮೊಬೈಲ್‌ಗಳಲ್ಲಿ ವಿಡಿಯೋ, ಫೋಟೊ ತೆಗೆದುಕೊಳ್ಳುತ್ತಿದ್ದಾರೆ.  

95507260 1107572029604216 4752272770610495488 n.jpg? nc cat=101& nc sid=110474& nc ohc=8Rg9laFmFvcAX UhlI5& nc ht=scontent.fblr11 1
93578388 852483425231569 3444932249521225728 o.jpg? nc cat=105& nc sid=8024bb& nc ohc=SZVPAp1sPCMAX obk8t& nc ht=scontent.fblr1 4
92107209 840687883077790 4340426127509028864 n.jpg? nc cat=103& nc sid=dd9801& nc ohc=nTffco3BFv0AX9cUOmv& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 27, 2020

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

Leave a Comment