
ಶಿವಮೊಗ್ಗ ಲೈವ್.ಕಾಂ | SHIMOGA | 27 ಏಪ್ರಿಲ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ತುಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ರೈಲ್ವೆ ಸೇತುವೆಯ ದುರಸ್ಥಿ ಕಾರ್ಯ ಆರಂಭವಾಗಿದೆ. ರೈಲು ಸಂಚಾರ ಇಲ್ಲದಿರುವುದರಿಂದ ಕೆಲಸ ವೇಗ ಮತ್ತು ನಿರಂತರವಾಗಿ ನಡೆಯುತ್ತಿದೆ. ಬೆಳಗಿನ ಹೊತ್ತು ಈ ದುರಸ್ಥಿ ಕಾರ್ಯನ್ನು ನೋಡಲು, ತುಂಗಾ ನದಿ ಸೇತುವೆ ಮೇಲೆ ಜನರ ಗುಂಪು ಸೇರುತ್ತಿದೆ.
ನದಿಯ ನಡುವೆ ತಾತ್ಕಾಲಿಕ ರಸ್ತೆ ನಿರ್ಮಿಸಲಾಗಿದೆ. ಬಾಕ್ಸ್ ಬ್ರಿಡ್ಜ್ಗಳನ್ನು ತಾತ್ಕಾಲಿಕ ರಸ್ತೆಗೆ ಇಳಿಸಲಾಗಿದೆ. ಅಲ್ಲಿಂದ ಕ್ರೇನ್ ಮೂಲಕ ಬಾಕ್ಸ್ ಬ್ರಿಡ್ಜ್ ಗಳನ್ನು ಪಿಲ್ಲರ್ಗಳ ಮೇಲೆ ಇರಿಸಲಾಗುತ್ತಿದೆ.

ದುರಸ್ಥಿ ಕಾರ್ಯ ನೋಡಲು ಜನವೋ ಜನ
ಇನ್ನು ದುರಸ್ಥಿ ಕಾರ್ಯವನ್ನು ನೋಡಲು ತುಂಗಾ ನದಿ ಸೇತುವೆ ಮೇಲೆ ಜನ ಸೇರುತ್ತಿದ್ದಾರೆ. ಲಾಕ್ಡೌನ್ ರಿಲೀಫ್ ವೇಳೆ ಅಗತ್ಯ ವಸ್ತುಗಳ ಖರೀದಿಗೆ ಬರುವ ಜನರು, ಸೇತುವೆ ಮೇಲೆ ನಿಂತು ದುರಸ್ಥಿ ಕಾರ್ಯ ವೀಕ್ಷಿಸುತ್ತಿದ್ದಾರೆ. ಮೊಬೈಲ್ಗಳಲ್ಲಿ ವಿಡಿಯೋ, ಫೋಟೊ ತೆಗೆದುಕೊಳ್ಳುತ್ತಿದ್ದಾರೆ.



ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






