SHIVAMOGGA LIVE NEWS | RAIN EFFECT | 19 ಮೇ 2022
ರವೀಂದ್ರ ನಗರ ಗಣಪತಿ ದೇವಸ್ಥಾನದ ಬಳಿ ನೂರು ಅಡಿ ರಸ್ತೆ ಮೇಲು ನೀರು ನಿಂತಿದೆ. ಹಾಗಾಗಿ ವಾಹನ ಸವಾರರು ಪರದಾಡುವಂತಾಯಿತು.
ಗಣಪತಿ ದೇವಸ್ಥಾನದ ಮುಂಭಾಗ ರಸ್ತೆ ಮೇಲೆ ಒಂದು ಅಡಿಗಿಂತಲೂ ಹೆಚ್ಚು ನೀರು ನಿಂತಿತ್ತು. ಹಾಗಾಗಿ ವಾಹನ ಸವಾರರು ಆತಂಕದಿಂದಲೇ ಈ ಭಾಗದಲ್ಲಿ ವಾಹನ ಚಲಾಯಿಸಿದರು. ದ್ವಿಚಕ್ರ ವಾಹನಗಳಂತೂ ಈ ರಸ್ತೆ ಬದಲು ಸುತ್ತಿ ಬಳಿಸಿ ತೆರಳುವಂತಾಯಿತು.
ಇನ್ನು, ನೂರು ಅಡಿ ರಸ್ತೆ ಪಕ್ಕದಲ್ಲಿರುವ ಕಟ್ಟಡಗಳ ಸೆಲ್ಲರ್’ಗೆ ನೀರು ನುಗ್ಗಿದೆ. ವಾಹನಗಳಿಗೆ ಹಾನಿ ಉಂಟಾಗಿದೆ.
ಇದನ್ನೂ ಓದಿ – ಮಳೆ ಅವಾಂತರ 3 | ಭಾರಿ ಮಳೆಗೆ ಮುಳುಗಿದ ರವೀಂದ್ರ ನಗರ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200