BREAKING NEWS | ಆಯನೂರು ಸುತ್ತಮುತ್ತ ಆಲಿಕಲ್ಲು ಸಹಿತ ಜೋರು ಮಳೆ, ಆಸ್ತಿಪಾಸ್ತಿ ಹಾನಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 29 ಮಾರ್ಚ್ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ತಾಲೂಕಿನ ವಿವಿಧೆಡೆ ಇವತ್ತು ಸಂಜೆ ಆಲಿಕಲ್ಲು ಮಳೆಯಾಗಿದೆ. ಇದರಿಂದ ಆಸ್ತಿಪಾಸ್ತಿಗೆ ಹಾನಿ ಉಂಟಾಗಿದೆ. ರೈತರಿಗು ಆತಂಕ ಉಂಟಾಗಿದೆ.

ಆಯನೂರು ಸುತ್ತಮುತ್ತ ಸಂಜೆ ವೇಳೆಗೆ ಜೋರ ಮಳೆ ಜೊತೆಗೆ ಆಲಿಕಲ್ಲು ಬಿದ್ದಿವೆ. ಆಲಿಕಲ್ಲು ಬಿದ್ದ ರಭಸಕ್ಕೆ ಚನ್ನಹಳ್ಳಿ ಗ್ರಾಮದ ಮನೆಗಳ ಮೇಲಿನ ಹೆಂಚುಗಳು, ಸೋಲರ್ ಪ್ಯಾನಲ್’ಗಳು ಒಡೆದು ಹೋಗಿವೆ. ಇನ್ನು, ಬಾಳೆ, ಅಡಕೆ ತೋಟಗಳಿಗೆ ಅಲ್ಲಿಕಲ್ಲಿನಿಂದ ಹಾನಿ ಉಂಟಾಗಿದೆ. ಇದು ರೈತರಿಗೆ ಚಿಂತೆ ಉಂಟು ಮಾಡಿದೆ.

ಆಯನೂರು ಸುತ್ತಮುತ್ತ ಹಲವು ಗ್ರಾಮಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ ಎಂದು ತಿಳಿದು ಬಂದಿದೆ.

ಶಿವಮೊಗ್ಗ ನಗರದಲ್ಲಿಯು ಮಳೆ

ಇತ್ತ ಶಿವಮೊಗ್ಗ ನಗರದಲ್ಲಿಯು ಮಳೆ ಆರಂಭವಾಗಿದೆ. ಬಹು ಹೊತ್ತಿನಿಂದ ಮೋಡ ಕವಿದ ವಾತಾವರಣವಿತ್ತು. ಸಂಜೆಯಿಂದ ಮಳೆ ಶುರುವಾಗಿದೆ. ಬಿಸಿಲ ಧಗೆ, ವಿಪರೀತ ಶಕೆಯಿಂದ ಜನರು ತತ್ತರಿಸಿದ್ದರು. ಮಳೆಯಿಂದ ತಂಪಾಗುವ ನಿರೀಕ್ಷೆ ಇದೆ.

Photo : Shrisha

shimoga nanjappa hospital

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment