SHIVAMOGGA LIVE NEWS | 29 ಮಾರ್ಚ್ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ತಾಲೂಕಿನ ವಿವಿಧೆಡೆ ಇವತ್ತು ಸಂಜೆ ಆಲಿಕಲ್ಲು ಮಳೆಯಾಗಿದೆ. ಇದರಿಂದ ಆಸ್ತಿಪಾಸ್ತಿಗೆ ಹಾನಿ ಉಂಟಾಗಿದೆ. ರೈತರಿಗು ಆತಂಕ ಉಂಟಾಗಿದೆ.
ಆಯನೂರು ಸುತ್ತಮುತ್ತ ಸಂಜೆ ವೇಳೆಗೆ ಜೋರ ಮಳೆ ಜೊತೆಗೆ ಆಲಿಕಲ್ಲು ಬಿದ್ದಿವೆ. ಆಲಿಕಲ್ಲು ಬಿದ್ದ ರಭಸಕ್ಕೆ ಚನ್ನಹಳ್ಳಿ ಗ್ರಾಮದ ಮನೆಗಳ ಮೇಲಿನ ಹೆಂಚುಗಳು, ಸೋಲರ್ ಪ್ಯಾನಲ್’ಗಳು ಒಡೆದು ಹೋಗಿವೆ. ಇನ್ನು, ಬಾಳೆ, ಅಡಕೆ ತೋಟಗಳಿಗೆ ಅಲ್ಲಿಕಲ್ಲಿನಿಂದ ಹಾನಿ ಉಂಟಾಗಿದೆ. ಇದು ರೈತರಿಗೆ ಚಿಂತೆ ಉಂಟು ಮಾಡಿದೆ.
ಆಯನೂರು ಸುತ್ತಮುತ್ತ ಹಲವು ಗ್ರಾಮಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ ಎಂದು ತಿಳಿದು ಬಂದಿದೆ.
ಶಿವಮೊಗ್ಗ ನಗರದಲ್ಲಿಯು ಮಳೆ
ಇತ್ತ ಶಿವಮೊಗ್ಗ ನಗರದಲ್ಲಿಯು ಮಳೆ ಆರಂಭವಾಗಿದೆ. ಬಹು ಹೊತ್ತಿನಿಂದ ಮೋಡ ಕವಿದ ವಾತಾವರಣವಿತ್ತು. ಸಂಜೆಯಿಂದ ಮಳೆ ಶುರುವಾಗಿದೆ. ಬಿಸಿಲ ಧಗೆ, ವಿಪರೀತ ಶಕೆಯಿಂದ ಜನರು ತತ್ತರಿಸಿದ್ದರು. ಮಳೆಯಿಂದ ತಂಪಾಗುವ ನಿರೀಕ್ಷೆ ಇದೆ.
Photo : Shrisha
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






