ಶಿವಮೊಗ್ಗದಲ್ಲಿ ರಾರಾಜಿಸಿದ ಕೇಸರಿ, ರಾಮ ಮಂದಿರ ನಿರ್ಮಾಣಕ್ಕೆ ಹಕ್ಕೊತ್ತಾಯ | ವಿಡಿಯೋ ನ್ಯೂಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 10 ಡಿಸೆಂಬರ್ 2018

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ, ಶಿವಮೊಗ್ಗದಲ್ಲಿ ವಿಶ್ವ ಹಿಂದೂ ಪರಿಷತ್ ವತಿಯಿಂದ, ವಾಸವಿ ಶಾಲೆ ಆವರಣದಲ್ಲಿ, ಜನಾಗ್ರಹ ಸಭೆ ಆಯೋಜಿಸಲಾಗಿತ್ತು. ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ಇದರ ಕಂಪ್ಲೀಟ್ ವಿಡಿಯೋ ಇಲ್ಲಿದೆ.

https://www.youtube.com/watch?v=X_oTtWrUqQ0&feature=youtu.be

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200ಸುದ್ದಿಗಾಗಿ ಕರೆ ಮಾಡಿ | 9964634494

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 10, 2018

Leave a Comment