SHIVAMOGGA LIVE NEWS | 23 FEBRURARY 2023
SHIMOGA : ರವೀಂದ್ರ ನಗರದ ಗಣಪತಿ ದೇವಸ್ಥಾನದ (Ganapathi Temple) ಪ್ರಧಾನ ಅರ್ಚಕ ಅ.ಪ.ರಾಮಭಟ್ಟ ಅವರು ನಿಧನರಾಗಿದ್ದಾರೆ. ಬಸವನಗುಡಿ 5ನೇ ಅಡ್ಡರಸ್ತೆಯಲ್ಲಿರುವ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಅ.ಪ.ರಾಮಭಟ್ಟ ಅವರು ವೇದ ಬ್ರಹ್ಮ ಎಂದು ಬಿರುದು ಪಡೆದಿದ್ದರು. ಭಜನಾ ಪರಿಷತ್ತಿನ ಅಧ್ಯಕ್ಷರಾಗಿದ್ದರು. ದೇವಸ್ಥಾನದ (Ganapathi Temple) ಪೂಜೆಯ ಜೊತೆಗೆ ವಿವಿಧ ಸಾಮಾಜಿಕ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯು ತೊಡಗಿಸಿಕೊಂಡಿದ್ದರು. ಭಜನಾ ಪರಿಷತ್ತಿನ ಜೊತೆಗೆ ಹಲವು ಸಂಘಟನೆಗಳಲ್ಲಿಯು ಗುರುತಿಸಿಕೊಂಡಿದ್ದರು.
ಇದನ್ನೂ ಓದಿ – ಮಹಿಳೆಯರೆ ಹುಷಾರ್, ಶಿವಮೊಗ್ಗದಲ್ಲಿ ಮತ್ತೆ ಪೌಡರ್ ಗ್ಯಾಂಗ್ ಪ್ರತ್ಯಕ್ಷ, ಮಹಿಳೆಗೆ ವಂಚನೆ
ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅ.ಪ.ರಾಮಭಟ್ಟ ಅವರು ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ.


LATEST NEWS
- ತಾಳಗುಪ್ಪ ಇಂಟರ್ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್, ಆಗಿದ್ದೇನು?

- ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

- ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

- ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್ ಇರಲ್ಲ

- Hulikal Ghat Closed for Traffic Following Landslide; Alternate Routes Announced

About The Editor
ನಿತಿನ್ ಆರ್.ಕೈದೊಟ್ಲು


CLICK HERE TO JOIN SHIVAMOGGA LIVE WHATSAPP GROUP







