ರವೀಂದ್ರನಗರ ಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರು ವಿಧಿವಶ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 23 FEBRURARY 2023

SHIMOGA : ರವೀಂದ್ರ ನಗರದ ಗಣಪತಿ ದೇವಸ್ಥಾನದ (Ganapathi Temple) ಪ್ರಧಾನ ಅರ್ಚಕ ಅ.ಪ.ರಾಮಭಟ್ಟ ಅವರು ನಿಧನರಾಗಿದ್ದಾರೆ. ಬಸವನಗುಡಿ 5ನೇ ಅಡ್ಡರಸ್ತೆಯಲ್ಲಿರುವ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

a-pa-ramabhatta-no-more

ಅ.ಪ.ರಾಮಭಟ್ಟ ಅವರು ವೇದ ಬ್ರಹ್ಮ ಎಂದು ಬಿರುದು ಪಡೆದಿದ್ದರು. ಭಜನಾ ಪರಿಷತ್ತಿನ ಅಧ್ಯಕ್ಷರಾಗಿದ್ದರು. ದೇವಸ್ಥಾನದ (Ganapathi Temple) ಪೂಜೆಯ ಜೊತೆಗೆ ವಿವಿಧ ಸಾಮಾಜಿಕ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯು ತೊಡಗಿಸಿಕೊಂಡಿದ್ದರು. ಭಜನಾ ಪರಿಷತ್ತಿನ ಜೊತೆಗೆ ಹಲವು ಸಂಘಟನೆಗಳಲ್ಲಿಯು ಗುರುತಿಸಿಕೊಂಡಿದ್ದರು.

ಇದನ್ನೂ ಓದಿ – ಮಹಿಳೆಯರೆ ಹುಷಾರ್, ಶಿವಮೊಗ್ಗದಲ್ಲಿ ಮತ್ತೆ ಪೌಡರ್ ಗ್ಯಾಂಗ್ ಪ್ರತ್ಯಕ್ಷ, ಮಹಿಳೆಗೆ ವಂಚನೆ

ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅ.ಪ.ರಾಮಭಟ್ಟ ಅವರು ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ.

JNNCE College VTU Ranking

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment