ಶಿವಮೊಗ್ಗದ ಲ್ಯಾಬ್‌ನಲ್ಲಿ ದಾಖಲೆ ಪ್ರಮಾಣದ ಕರೋನ ಪರೀಕ್ಷೆ, ಶಹಬ್ಬಾಸ್ ಅಂದ್ರು ಡಿಸಿ, ಎಷ್ಟು ತಪಾಸಣೆಯಾಗಿದೆ ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಮೇ 2020

ಶಿವಮೊಗ್ಗದ ವಿಆರ್‍ಡಿಎಲ್‍ ಲ್ಯಾಬ್‍ನಲ್ಲಿ ದಾಖಲೆ ಪ್ರಮಾಣದ ಪರೀಕ್ಷೆ ನಡೆಸಲಾಗಿದೆ. ಒಂದೇ ದಿನ 700ಕ್ಕೂ ಹೆಚ್ಚು ಗಂಟಲು ದ್ರವ ಪರೀಕ್ಷೆಯಾಗಿದೆ. ಇದರಿಂದಾಗಿ ಕರೋನ ಕುರಿತ ಆತಂಕ ಬಹುಬೇಗ ನಿವಾರಣೆಯಾಗುತ್ತಿದೆ.

ಗುರುವಾರ ಒಂದೇ ದಿನ 781 ಗಂಟಲು ದ್ರವ ಸ್ಯಾಂಪಲ್ ಫಲಿತಾಂಶ ಬಂದಿದೆ. ಪ್ರಯೋಗಾಲಯದ ಸಿಬ್ಬಂದಿಗಳ ನಿರಂತರ ಪರೀಕ್ಷೆ ನಡೆಸುತ್ತಿರುವುದರಿಂದ ಇಷ್ಟೊಂದು ಪ್ರಮಾಣದ ಪರೀಕ್ಷೆಯಾಗಿದೆ. ಹಾಗಾಗಿ ಲ್ಯಾಬ್ ಸಿಬ್ಬಂದಿಗೆ ಜಿಲ್ಲಾಡಳಿತ ಅಭಿನಂದನೆ ಸಲ್ಲಿಸಿದೆ.

ಮೂರು ಜಿಲ್ಲೆಯದ್ದು ಇಲ್ಲೇ ಪರೀಕ್ಷೆ

ಶಿವಮೊಗ್ಗದ ಸಿಮ್ಸ್ ಆವರಣದಲ್ಲಿರುವ ವಿಆರ್‍ಡಿಎಲ್ ಲ್ಯಾಬ್‍ನಲ್ಲಿ ಮೂರು ಜಿಲ್ಲೆಯ ಗಂಟಲ ದ್ರವ ಪರೀಕ್ಷೆ ನಡೆಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಸ್ವಾಬ್‍ಗಳ ಜೊತೆಗೆ ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯ ಸ್ವಾಬ್‍ ಟೆಸ್ಟಿಂಗ್ ನಡೆಸಲಾಗುತ್ತದೆ.

Mc Gann Hospital 2 1 1 1

ರಾಪಿಡ್ ಟೆಸ್ಟಿಂಗ್ ನಡೆಸುತ್ತಿರುವುದರಿಂದ, ಅತಿ ಹೆಚ್ಚು ಸ್ವಾಬ್‍ಗಳನ್ನು ಟೆಸ್ಟಿಂಗ್‍ಗೆ ಕಳುಹಿಸಲಾಗುತ್ತಿದೆ. ಒತ್ತಡದ ನಡುವೆ, ಖಚಿತ ರಿಪೋರ್ಟ್ ನೀಡಬೇಕಿದೆ. ಆದರೂ ಒಂದೇ ದಿನ 781 ರಿಪೋರ್ಟ್ ನೀಡಿರುವುದು ಜಿಲ್ಲಾಡಳಿತದ ಮೆಚ್ಚುಗೆಗೆ ಪಾತ್ರವಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 22, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment