ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 APRIL 2023
SHIMOGA : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸಿರುವುದನ್ನು ಖಂಡಿಸಿ ಶಿವಮೊಗ್ಗದಲ್ಲಿ ಅವರ ಅಭಿಮಾನಿಗಳು ರಸ್ತೆ ತಡೆ (Road Block) ಮಾಡಿದರು. ಹೊಳೆ ಬಸ್ ನಿಲ್ದಾಣದಲ್ಲಿ ರಸ್ತೆ ತಡೆ ಮಾಡಿದ ಅಭಿಮಾನಿಗಳು, ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.

ಮಲ್ಲೇಶ್ವರ ನಗರದಲ್ಲಿರುವ ಈಶ್ವರಪ್ಪ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದ ಅಭಿಮಾನಿಗಳು, ಬಳಿಕ ಬಿ.ಹೆಚ್.ರಸ್ತೆಗೆ ಬಂದು ಆಕ್ರೋಶ ಹೊರ ಹಾಕಿದರು. ಟೈರ್ಗೆ ಬೆಂಕಿ ಹಚ್ಚಿ ಸಿಟ್ಟು ತೋರಿಸಿದರು.
ಇದನ್ನೂ ಓದಿ – ಈಶ್ವರಪ್ಪ ನಿವೃತ್ತಿ ವಿಚಾರ, ಸಂಸದ ಬಿ.ವೈ.ರಾಘವೇಂದ್ರ ಮೊದಲ ಪ್ರತಿಕ್ರಿಯೆ
ಈಶ್ವರಪ್ಪ ಅವರು ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿಯಬೇಕು. ಹೈಕಮಾಂಡ್ ಈಶ್ವರಪ್ಪ ಅವರು ಅಥವಾ ಕಾಂತೇಶ್ ಅವರಿಗೆ ಟಿಕೆಟ್ ಘೋಷಿಸಬೇಕು ಎಂದು ಒತ್ತಾಯಿಸಿದರು. ದಿಢೀರ್ ಪ್ರತಿಭಟನೆಯಿಂದಾಗಿ ಬಿ.ಹೆಚ್.ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





