ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಫೆ.26 ಮತ್ತು 27 ರಂದು ಶಿವಮೊಗ್ಗ ನಗರದ ಹರಕೆರೆ ಗ್ರಾಮದಲ್ಲಿ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ನಿಮತ್ತ ಜಾತ್ರೆ ನಡೆಯಲಿದೆ. ಆದ್ದರಿಂದ ಫೆ.26ರ ಬೆಳಗ್ಗಿನ ಜಾವ 4 ರಿಂದ 27ರ ಬೆಳಗಿನ ಜಾವದವರೆಗೆ ದೊಡ್ಡ ಸಂಖ್ಯೆಯ ಭಕ್ತರು ಭೇಟಿ ನೀಡಲಿದ್ದಾರೆ. (Route Change)
ಇನ್ನು, ಸೂಳೆಬೈಲು ಬೆಟ್ಟದ ಮಲ್ಲೇಶ್ವರ ದೇವಾಲಯಕ್ಕೂ ಅಧಿಕ ಸಂಖ್ಯೆಯ ಭಕ್ತರು ಭೇಟಿ ನೀಡಲಿದ್ದಾರೆ. ಆದ್ದರಿಂದ ವಿವಿಧೆಡೆ ತಾತ್ಕಾಲಿಕವಾಗಿ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಸೂಚನೆ ಹೊರಡಿಸಿ ಆದೇಶ ನೀಡಿದ್ದಾರೆ.

ಯಾವ್ಯಾವ ಮಾರ್ಗದಲ್ಲಿ ಬದಲಾವಣೆ?
ಶಿವಮೊಗ್ಗದಿಂದ ತೀರ್ಥಹಳ್ಳಿ ಮಾರ್ಗವಾಗಿ ಓಡಾಡುವ ವಾಹನಗಳನ್ನು ಗಜಾನನ ಗ್ಯಾರೇಜ್ ಪಕ್ಕದ ರಸ್ತೆಯಲ್ಲಿ ಹೋಗಿ ರಾಮಿನಕೊಪ್ಪ ಚಾನಲ್ ಮಾರ್ಗವಾಗಿ ಎನ್.ಹೆಚ್.ಆಸ್ಪತ್ರೆ ಪಕ್ಕದ ರಸ್ತೆಗೆ ಬಂದು ಸೇರುವುದು.

ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುವ ಎಲ್ಲಾ ವಾಹನಗಳು ಎನ್. ಹೆಚ್. ರಸ್ತೆಯ ಪಕ್ಕದ ರಸ್ತೆಯ ಮೂಲಕ ರಾಮಿನಕೊಪ್ಪ ಚಾನಲ್ ಕ್ರಾಸ್ ನಿಂದ ಗಜಾನನ ಗ್ಯಾರೇಜ್ ಮೂಲಕ ಬಂದು ಶಿವಮೊಗ್ಗ ಸೇರುವುದು.

ಇದನ್ನೂ ಓದಿ » ಶಿವಮೊಗ್ಗ ಬಸ್ ನಿಲ್ದಾಣದ ಮುಂದೆ ಪ್ರತಿಕೃತಿಗೆ ಬೆಂಕಿ, ಮಹಾರಾಷ್ಟ್ರ ಬಸ್ ಸಿಬ್ಬಂದಿಗೆ ಮಸಿ ಬಳಿಯುವ ವಾರ್ನಿಂಗ್
LATEST NEWS
- ದುರಸ್ತಿ ವೇಳೆ ಲೈನ್ ಮ್ಯಾನ್ಗೆ ಕರೆಂಟ್ ಶಾಕ್, ಸ್ಥಳದಲ್ಲೆ ಸಾವು

- ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

About The Editor
ನಿತಿನ್ ಆರ್.ಕೈದೊಟ್ಲು















