ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದಲ್ಲಿ ಶಿವಮೊಗ್ಗ ನಗರದಲ್ಲಿ ಇವತ್ತು ರೂಟ್ ಮಾರ್ಚ್ (route march) ನಡೆಸಲಾಯಿತು.
ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ಸಾಗಿತು.
ಎಲ್ಲೆಲ್ಲಿ ಸಾಗಿತು ಪಥಸಂಚಲನ?
ಡಿ.ಎ.ಆರ್ ಪೊಲೀಸ್ ಮೈದಾನದಿಂದ ಅರಂಭವಾದ ಪಥಸಂಚಲನ ಅಶೋಕ ವೃತ್ತ, ಎ.ಎ. ವೃತ್ತ, ಎಸ್. ಎನ್ ವೃತ್ತ, ಕರ್ನಾಟಕ ಸಂಘ, ಡಿ.ವಿ.ಎಸ್ ವೃತ್ತ, ಮಹಾವೀರ ವೃತ್ತ, ಗೋಪಿ ವೃತ್ತದ ಮೂಲಕ ಡಿ.ಎ.ಆರ್.ಮೈದಾನ ತಲುಪಿತು.
ಇದನ್ನೂ ಓದಿ » ಎಸ್ಸೆಸ್ಸೆಲ್ಸಿ ಫಲಿತಾಂಶ, ಶಿವಮೊಗ್ಗ ಜಿಲ್ಲೆಯ ಫಲಿತಾಂಶದ ಟಾಪ್ ಪಾಯಿಂಟ್ಸ್ ಇಲ್ಲಿದೆ

ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭೂಮರೆಡ್ಡಿ, ಎ.ಜಿ.ಕಾರ್ಯಪ್ಪ, ಡಿವೈಎಸ್ಪಿಗಳು, ಇನ್ಸ್ಪೆಕ್ಟರ್ಗಳು, ಸಬ್ ಇನ್ಸ್ಪೆಕ್ಟರ್ಗಳು, 6 ಕೆ.ಎಸ್.ಆರ್.ಪಿ ತುಕಡಿ, 5 ಡಿ.ಎ.ಆರ್ ತುಕಡಿ ಮತ್ತು 700 ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.


LATEST NEWS
- ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್ಗೆ ಕಾದಿತ್ತು ಶಾಕ್, ಆಗಿದ್ದೇನು?

- ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್ ರಚನೆ, ಯಾರಿಗೆ ಯಾವ ಜವಾಬ್ದಾರಿ?

- ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

- ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

- ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

About The Editor
ನಿತಿನ್ ಆರ್.ಕೈದೊಟ್ಲು















ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?