ಶಿವಮೊಗ್ಗ: ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದಲ್ಲಿ ಶಿವಮೊಗ್ಗ ನಗರದಲ್ಲಿ ಇವತ್ತು ರೂಟ್ ಮಾರ್ಚ್ (route march) ನಡೆಸಲಾಯಿತು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ಸಾಗಿತು.
ಎಲ್ಲೆಲ್ಲಿ ಸಾಗಿತು ಪಥಸಂಚಲನ?
ಡಿ.ಎ.ಆರ್ ಪೊಲೀಸ್ ಮೈದಾನದಿಂದ ಅರಂಭವಾದ ಪಥಸಂಚಲನ ಅಶೋಕ ವೃತ್ತ, ಎ.ಎ. ವೃತ್ತ, ಎಸ್. ಎನ್ ವೃತ್ತ, ಕರ್ನಾಟಕ ಸಂಘ, ಡಿ.ವಿ.ಎಸ್ ವೃತ್ತ, ಮಹಾವೀರ ವೃತ್ತ, ಗೋಪಿ ವೃತ್ತದ ಮೂಲಕ ಡಿ.ಎ.ಆರ್.ಮೈದಾನ ತಲುಪಿತು.
ಇದನ್ನೂ ಓದಿ » ಎಸ್ಸೆಸ್ಸೆಲ್ಸಿ ಫಲಿತಾಂಶ, ಶಿವಮೊಗ್ಗ ಜಿಲ್ಲೆಯ ಫಲಿತಾಂಶದ ಟಾಪ್ ಪಾಯಿಂಟ್ಸ್ ಇಲ್ಲಿದೆ

ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭೂಮರೆಡ್ಡಿ, ಎ.ಜಿ.ಕಾರ್ಯಪ್ಪ, ಡಿವೈಎಸ್ಪಿಗಳು, ಇನ್ಸ್ಪೆಕ್ಟರ್ಗಳು, ಸಬ್ ಇನ್ಸ್ಪೆಕ್ಟರ್ಗಳು, 6 ಕೆ.ಎಸ್.ಆರ್.ಪಿ ತುಕಡಿ, 5 ಡಿ.ಎ.ಆರ್ ತುಕಡಿ ಮತ್ತು 700 ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.


LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





