| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ: RSS ಶತಮಾನೋತ್ಸವ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಇವತ್ತು ವೈಭವದ ಪಥಸಂಚಲನ ನಡೆಯಿತು. ಸುಮಾರು ಐದು ಸಾವಿರ ಕಾರ್ಯಕರ್ತರು ಪಥ ಸಂಚಲನದಲ್ಲಿ (Route March) ಪಾಲ್ಗೊಂಡಿದ್ದರು.
ಕೋಟೆ ರಸ್ತೆಯ ಜೈನ್ ಸಮುದಾಯ ಭವನದ ಬಳಿ ಸಂಘಟನೆಯ ಧ್ವಜ ಪ್ರಮುಖ ಕೋ.ನಂ.ರವೀಂದ್ರ ಅವರು ಧ್ವಜಾರೋಹಣ ನೆರವೇರಿಸಿದರು. ಧ್ವಜಕ್ಕೆ ನಮನ ಸಲ್ಲಿಸಿದ ಬಳಿಕ ಪಥ ಸಂಚಲನ ಆರಂಭವಾಯಿತು.
ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್, ಶಿವಮೂರ್ತಿ ಪ್ರತಿಮೆ, ಎ.ಎ.ಸರ್ಕಲ್, ನೆಹರು ರಸ್ತೆ, ಗೋಪಿ ವೃತ್ತ, ದುರ್ಗಿಗುಡಿ, ಜೈಲ್ ಸರ್ಕಲ್, ಜೈಲ್ ರಸ್ತೆ ಮಾರ್ಗವಾಗಿ ಫ್ರೀಡಂ ಪಾರ್ಕ್ ತಲುಪಿತು. ಮೆರವಣಿಗೆ ಹಾದಿ ಉದ್ದಕ್ಕು ರಸ್ತೆಯ ಇಕ್ಕೆಲದಲ್ಲಿ ಸಾರ್ವಜನಿಕರು ನಿಂತಿದ್ದರು. ರಂಗೋಲೆ ಹಾಕಿ, ಪುಷ್ಪವೃಷ್ಟಿ ಮಾಡಿ, ಆರತಿ ಬೆಳಗಿ ಪಥ ಸಂಚಲನವನ್ನು ಸ್ವಾಗತಿಸಿದರು.
ಇಡೀ ಪಥ ಸಂಚಲನದ ಫೋಟೊ ಆಲ್ಬಂ ಇಲ್ಲಿದೆ

















ಇದನ್ನೂ ಓದಿ » RSS ಪಥಸಂಚಲನ, ಶಿವಮೊಗ್ಗ ಸಿಟಿಯಲ್ಲಿ ಭರ್ಜರಿ ಅಲಂಕಾರ, ಸಾವಿರ ಸಾವಿರ ಕೆ.ಜಿ. ಹೂವು ಸಿದ್ಧ
Route March
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
![]()