ಶಿವಮೊಗ್ಗದಲ್ಲಿ RSS ಪಥ ಸಂಚಲನ, ಹೇಗಿತ್ತು? ಇಲ್ಲಿವೆ ಸಾಲು ಸಾಲು ಫೋಟೊ ಸಹಿತ ಮಾಹಿತಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: RSS ಶತಮಾನೋತ್ಸವ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಇವತ್ತು ವೈಭವದ ಪಥಸಂಚಲನ ನಡೆಯಿತು. ಸುಮಾರು ಐದು ಸಾವಿರ ಕಾರ್ಯಕರ್ತರು ಪಥ ಸಂಚಲನದಲ್ಲಿ (Route March) ಪಾಲ್ಗೊಂಡಿದ್ದರು.

ಕೋಟೆ ರಸ್ತೆಯ ಜೈನ್‌ ಸಮುದಾಯ ಭವನದ ಬಳಿ ಸಂಘಟನೆಯ ಧ್ವಜ ಪ್ರಮುಖ ಕೋ.ನಂ.ರವೀಂದ್ರ ಅವರು ಧ್ವಜಾರೋಹಣ ನೆರವೇರಿಸಿದರು. ಧ್ವಜಕ್ಕೆ ನಮನ ಸಲ್ಲಿಸಿದ ಬಳಿಕ ಪಥ ಸಂಚಲನ ಆರಂಭವಾಯಿತು.

ರಾಮಣ್ಣ ಶ್ರೇಷ್ಠಿ ಪಾರ್ಕ್‌, ಗಾಂಧಿ ಬಜಾರ್‌, ಶಿವಮೂರ್ತಿ ಪ್ರತಿಮೆ, ಎ.ಎ.ಸರ್ಕಲ್‌, ನೆಹರು ರಸ್ತೆ, ಗೋಪಿ ವೃತ್ತ, ದುರ್ಗಿಗುಡಿ, ಜೈಲ್‌ ಸರ್ಕಲ್‌, ಜೈಲ್‌ ರಸ್ತೆ ಮಾರ್ಗವಾಗಿ ಫ್ರೀಡಂ ಪಾರ್ಕ್‌ ತಲುಪಿತು. ಮೆರವಣಿಗೆ ಹಾದಿ ಉದ್ದಕ್ಕು ರಸ್ತೆಯ ಇಕ್ಕೆಲದಲ್ಲಿ ಸಾರ್ವಜನಿಕರು ನಿಂತಿದ್ದರು. ರಂಗೋಲೆ ಹಾಕಿ, ಪುಷ್ಪವೃಷ್ಟಿ ಮಾಡಿ, ಆರತಿ ಬೆಳಗಿ ಪಥ ಸಂಚಲನವನ್ನು ಸ್ವಾಗತಿಸಿದರು.

ಇಡೀ ಪಥ ಸಂಚಲನದ ಫೋಟೊ ಆಲ್ಬಂ ಇಲ್ಲಿದೆ

rss route march
ಗಾಂಧಿ ಬಜಾರ್‌ನಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ
rss route march
ಜೈಲ್‌ ರಸ್ತೆಯಲ್ಲಿ ಸಾಗಿದ ಪಥ ಸಂಚಲನ
rss route march
ಪಥ ಸಂಚಲನದಲ್ಲಿ ಬ್ಯಾಂಡ್‌ ತಂಡ
rss route march
ಇತಿಹಾಸ ಪುರುಷರ ವೇಷ ಧರಿಸಿದ್ದ ಮಕ್ಕಳು
rss route march
ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದವರಿಗೆ ಆರತಿ ಬೆಳಗಿದ ಮಹಿಳೆಯರು. ವಿವಿಧೆಡೆ ಪುಷ್ಪವೃಷ್ಟಿ ಮಾಡಲಾಯಿತು.
rss route march
ಜೈಲ್‌ ರಸ್ತೆಯಲ್ಲಿ ಘೋಷಣೆ ಕೂಗಿಸಿದ ಮಹಿಳೆ. ರಸ್ತೆಯ ಇಕ್ಕೆಲದಲ್ಲಿ ನಿಂತು ಪಥ ಸಂಚಲನ ವೀಕ್ಷಣೆ.
rss route march
ಜೈಲ್‌ ರಸ್ತೆಯ ಉದ್ದಕ್ಕು ವಿಶೇಷ ರಂಗೋಲೆ ಹಾಕಲಾಗಿತ್ತು.
rss route march
ಕಂಕುಳಲ್ಲಿ ಮಗು ಇರಿಸಿಕೊಂಡು ಪಥ ಸಂಚಲನದಲ್ಲಿ ಭಾಗವಹಿಸಿದ್ದವರಿಗೆ ಪುಪ್ಪವೃಷ್ಟಿ ಮಾಡಿದ ಮಹಿಳೆ. ಪುಷ್ಪವೃಷ್ಟಿಗೆ ಸಿದ್ಧವಾಗಿದ್ದ ಸಾರ್ವಜನಿಕರು
rss route march
ಮೆರವಣಿಗೆಯಲ್ಲಿ ಭಾಗವಹಿಸಿದ್ದ ಬ್ಯಾಂಡ್‌ ತಂಡ
rss route march
ಜೈಲ್‌ ರಸ್ತೆಯಲ್ಲಿ ಛತ್ರಪತಿ ಶಿವಾಜಿ, ಭಾರತ ಮಾತೆ, ಯೋಧನ ವೇಷಧಾರಿ ಮಕ್ಕಳು
rss route march
ಪಥ ಸಂಚಲನದಲ್ಲಿ ಭಾಗವಹಿಸಿದ್ದ ಸಂಸದ ರಾಘವೇಂದ್ರ
rss route march
ಗಣವೇಷದಲ್ಲಿ ಕಾಣಿಸಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಪಥ ಸಂಚಲನದಲ್ಲಿ ಸಂಸದ ರಾಘವೇಂದ್ರ, ಶಾಸಕ ಎಸ್‌.ಎನ್.ಚನ್ನಬಸಪ್ಪ
rss route march
ಪಥ ಸಂಚಲನದಲ್ಲಿ ಟ್ರಂಫೆಟ್‌, ಕೊಳಲು ನುಡಿಸುತ್ತಿರುವುದು. ಕೈ ಗಾಯವಾಗಿದ್ದರು ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತ
rss route march
ಜೈಲ್‌ ರಸ್ತೆಯಲ್ಲಿ ಧ್ವಜದ ಮೆರವಣಿಗೆ
rss route march
ಪಥ ಸಂಚಲನದಲ್ಲಿ ಶಾಸಕ ಎಸ್.ಎನ್.‌ಚನ್ನಬಸಪ್ಪ, ಬಿಜೆಪಿ ಮುಖಂಡ ದೀನದಯಾಳು
rss route march
ಪಥ ಸಂಚಲನದಲ್ಲಿ ಬಹುದೂರ ನಡೆಯಲಾಗದ ಮಗನನ್ನು ಹೊತ್ತು ಸಾಗಿದ ತಾಯಿ. ಪಥ ಸಂಚಲನದಲ್ಲಿ ಭಾಗವಹಿಸಿದ್ದ ಮಕ್ಕಳು
rss route march
ಪಥ ಸಂಚಲನಕ್ಕೆ ಪೊಲೀಸ್‌ ಬಂದೋಬಸ್ತ್‌. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌, ಎಎಸ್‌ಪಿ ಕಾರ್ಯಪ್ಪ ಇದ್ದರು.

ಇದನ್ನೂ ಓದಿ » RSS ಪಥಸಂಚಲನ, ಶಿವಮೊಗ್ಗ ಸಿಟಿಯಲ್ಲಿ ಭರ್ಜರಿ ಅಲಂಕಾರ, ಸಾವಿರ ಸಾವಿರ ಕೆ.ಜಿ. ಹೂವು ಸಿದ್ಧ

Route March

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 12, 2025

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment