ಹರ್ಷ ಕುಟುಂಬದ ಜೊತೆ ಡಾ.ಸಂತೋಷ್ ಭಾರತಿ ಸ್ವಾಮೀಜಿ ಚರ್ಚೆ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022

ಬಜರಂಗದಳ ಹರ್ಷನನ್ನು ಕಳೆದುಕೊಂಡಿರುವುದು ಓರ್ವ ಯೋಧನನ್ನು ಕಳೆದುಕೊಂಡ ಹಾಗೆ ಆಗಿದೆ ಎಂದು ಡಾ.ಸಂತೋಷ್ ಭಾರತೀ ಶ್ರೀಪಾದ ಸ್ವಾಮೀಜಿ ಹೇಳಿದರು.

ಹರ್ಷ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕೊಲೆಗಾರರಿಗೆ ಕಠಿಣ ಶಿಕ್ಷೆಯನ್ನು ನೀಡಬೇಕು. ಹರ್ಷ ನನ್ನ ಆತ್ಮೀಯ ಶಿಷ್ಯ, ಇಲ್ಲಿ ಸಂಘಟನೆ ಮಾಡುತ್ತಿದ್ದ. ಹರ್ಷನ ಕುಟುಂಬಕ್ಕೆ ಒಂದು ಕೋಟಿ ಪರಿಹಾರ ನೀಡಬೇಕು ಎಂದು ತಿಳಿಸಿದರು.

ಇದನ್ನೂ ಓದಿ | ಬಜರಂಗದಳ ಕಾರ್ಯಕರ್ತ ಹರ್ಷ ಮನೆಗೆ ಚಕ್ರವರ್ತಿ ಸೂಲಿಬೆಲೆ

Shimoga Nanjappa Hospital Health Card

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : February 22, 2022 at 8:33 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಫೆಬ್ರವರಿ 22, 2022

Leave a Comment