ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 14 ಅಕ್ಟೋಬರ್ 2019

ತಾಲಾಖ್ ಬೇಡ. ನನಗೆ ನನ್ನ ಗಂಡ ಬೇಕು. ಜಿಲ್ಲಾಧಿಕಾರಿ ಕಚೇರಿ ಮುಂದೆ ಮಗಳ ಜೊತೆ ಉಪವಾಸ ಕುಳಿತ ಮಹಿಳೆ.
ತಾಲಖ್ ಬೇಡ, ಗಂಡ ಬೇಕು ಎಂದು ಆಗ್ರಹಿಸಿ, ಆಯೆಷಾ ಸಿದ್ದಿಕ್ಕಿ ಎಂಬ ಮಹಿಳೆ ಇವತ್ತು ಜಿಲ್ಲಾಧಿಕಾರಿ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ದುಬೈನಲ್ಲಿರುವ ಪತಿ ವಾಟ್ಸಪ್ ಮೂಲಕ ತಲಾಖ್ ನೀಡಿದ್ದಾರೆ.
ಈ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಒಂದು ತಿಂಗಳು ಕಳೆದರು ಪತಿಯನ್ನು ಕರೆಸುವಲ್ಲಿ ಪೊಲೀಸರು ವಿಫಲವಾಗಿದ್ದಾರೆ. ತನ್ನ ಹೋರಾಟಕ್ಕೆ ಕುಟುಂಬದವರು ಬೆಂಬಲ ನೀಡಿಲ್ಲ. ಹಾಗಾಗಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಉಪವಾಸ ಮಾಡುತ್ತಿರುವುದಾಗಿ ಆಯೆಷಾ ಸಿದ್ದಿಕ್ಕಿ ತಿಳಿಸಿದ್ದಾರೆ.
ಹೆಚ್ಚವರಿ ಜಿಲ್ಲಾಧಿಕಾರಿ ಅನುರಾಧ ಅವರಿಗೆ ಆಯೆಷಾ ಸಿದ್ದಿಕ್ಕಿ ಮನವಿ ಸಲ್ಲಿಸಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





