ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಅಕ್ಟೋಬರ್ 2020
ಗಾಂಧಿ ಜಯಂತಿ ಅಂಗವಾಗಿ ಯುವ ಬ್ರಿಗೇಡ್ ವತಿಯಿಂದ ಶಿವಮೊಗ್ಗದಲ್ಲಿ ಆತ್ಮನಿರೀಕ್ಷಣೆಗಾಗಿ ಸತ್ಯಾಗ್ರಹ ಆಯೋಜಿಸಲಾಗಿದೆ. ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತರು ಸತ್ಯಾಗ್ರಹ ಮಾಡುತ್ತಿದ್ದಾರೆ. ಇವತ್ತು ಸಂಜೆವರೆಗೂ ಸತ್ಯಾಗ್ರಹ ನಡೆಯಲಿದೆ.
https://www.facebook.com/liveshivamogga/videos/738559277001116/?t=0
ಗಾಂಧೀಜಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಸತ್ಯಾಗ್ರಹ ಆರಂಭಿಸಲಾಯಿತು. ಬಳಿಕ ಮಾತನಾಡಿದ ಅಂಕಣಕಾರ ಸುಂದರ್ ರಾಜ್ ಅವರು, ಗಾಂಧೀಜಿ ಅವರ ಧ್ಯೇಯಗಳು, ಭಾರತದ ಕುರಿತ ಕಲ್ಪನೆಗಳನ್ನು ವಿವರಿಸಿದರು.
ಸಂಜೆ 4 ಗಂಟೆವರೆಗೆ ಈ ಸತ್ಯಾಗ್ರಹ ನಡೆಯಲಿದೆ. ಈ ವೇಳೆ ಆಹಾರ ಸೇವಿಸದೆ ಮಹಾತ್ಮ ಗಾಂಧೀಜಿ ಅವರ ವಿಚಾರಗಳ ಸ್ಮರಣೆ, ಭಜನೆ ನೆರವೇರಲಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200