58 ರೂ. ಮಾಸ್ಕ್ 128 ರೂ.ಗೆ ಖರೀದಿ, ಹತ್ತು ತಿಂಗಳಲ್ಲಿ 120 ಕೋಟಿಗಳ ಚೆಕ್‌ಗೆ ಸಹಿ, ತನಿಖೆಗೆ ಪಟ್ಟು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

NAMMUR NEWS NEW PROMO 1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 MARCH 2021

ಶಿವಮೊಗ್ಗ ಮೆಡಿಕಲ್ ಕಾಲೇಜು (ಸಿಮ್ಸ್‍) ನಿರ್ದೇಶಕ ಡಾ. ಸಿದ್ದಪ್ಪ ಅವರ ನೇಮಕಾತಿ ಕಾನೂನು ಬಾಹಿರವಾಗಿದೆ. ಹಾಗಾಗಿ ಅವರ ನೇಮಕಾತಿಯನ್ನು ಕೂಡಲೆ ರದ್ದುಗೊಳಿಸಬೇಕು. ಇನ್ನು, ಅವರ ಅವಧಿಯಲ್ಲಿ ನಡೆದ ಹಗರಣಗಳ ಕುರಿತು ತನಿಕೆ ನಡೆಸಬೇಕು ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಸನ್ನಕುಮಾರ್, ವೈದ್ಯಕೀಯ ಕಾಲೇಜುಗಳ ಬೈಲಾ ನಿಯಮಗಳ ಪ್ರಕಾರ ಡಾ.ಸಿದ್ದಪ್ಪ ಅವರ ನೇಮಕಾತಿಯೇ ತಪ್ಪಾಗಿದೆ. 58 ವರ್ಷ ಮೀರಿದವರನ್ನು ನಿರ್ದೇಶಕರ ಸ್ಥಾನಕ್ಕೆ ನೇಮಿಸುವಂತಿಲ್ಲ. ಆದರೆ ಡಾ. ಸಿದ್ದಪ್ಪ ಅವರಿಗೆ ಈಗ  68 ವರ್ಷವಾಗಿದೆ. 10 ವರ್ಷ ವ್ಯತ್ಯಾಸ ಇರುವವರನ್ನು ಸಿಮ್ಸ್ಗೆ ತಂದು ಕೂರಿಸಿದ್ದು ಯಾಕೆ ಎಂದು ಪ್ರಶ್ನಿಸಿದರು.

120 ಕೋಟಿ ರೂ. ಚೆಕ್ಗಳು

ಡಾ. ಸಿದ್ದಪ್ಪ ಅವರು ಅಧಿಕಾ ವಹಿಸಿಕೊಂಡು 10 ತಿಂಗಳಾಗಿದೆ. ಈ ವೇಳೆಯಲ್ಲಿ 120 ಕೋಟಿ ರೂ. ಮೊತ್ತದ ಚೆಕ್ಗಳಿಗೆ ಸಹಿ ಹಾಕಿದ್ದಾರೆ. ಇಷ್ಟೊಂದು ಮೊತ್ತದ ಚೆಕ್ಗೆ ಅವರು ಸಹಿ ಹಾಕಲು ಬರುವುದಿಲ್ಲ. ಇದರ ಕುರಿತು ತನಿಕೆ ನಡಸಬೇಕು ಎಂದು ಪ್ರಸನ್ನ ಕುಮಾರ್ ಅವರು ಆಗ್ರಹಿಸಿದರು.

ಮಾಸ್ಕ್, ಪಿಪಿಇ ಕಿಟ್‍, ಕಾಟ್ನಲ್ಲಿ ಹಗರಣ

ಸಿಮ್ಸ್ ಕಾಲೇಜಿನ ಪ್ರತಿ ಖರೀದಿಯಲ್ಲೂ ಹಗರಣ ನಡೆದಿರುವ ಸಂಶಯವಿದೆ. 400 ರೂ. ಪಿಪಿಇ ಕಿಟ್ಗಳನ್ನು 2100 ರೂ.ಗೆ ಖರೀದಿ ಮಾಡಲಾಗಿದೆ. 58 ರೂ. ಬೆಲೆಯ ಎನ್-95 ಮಾಸ್ಕ್ಗಳಿಗೆ 128 ರೂ.ಗೆ ಖರೀದಿಸಲಾಗಿದೆ.  ವೈದ್ಯಕೀಯ ಉಪಕರಣ, ಔಷಧ ಖರೀದಿ, ಕಟ್ಟಡಗಳ ನಿರ್ಮಾಣದಲ್ಲೂ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಪ್ರಸನ್ನಕುಮಾರ್ ಆರೋಪಿಸಿದರು.

ಕಾಂಗ್ರೆಸ್ ಮುಖಂಡರಾದ ಶಿವಾನಂದ, ಪ್ರವೀಣ್‍ ಕುಮಾರ್, ದೀಪಕ್ ಸಿಂಗ್, ಕೆ.ರಂಗನಾಥ್, ರಘು, ಆಸೀಫ್, ಪುಷ್ಪಲತಾ, ಮಂಜುನಾಥ, ಲಕ್ಷ್ಮಣ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 25, 2021

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

Leave a Comment