ಗೋಪಿ ಸರ್ಕಲ್‌ ಅಲ್ಲ, ಇದು ಟಿ.ಸೀನಪ್ಪ ಶೆಟ್ಟಿ ಸರ್ಕಲ್‌, ಅನಾವರಣವಾಯ್ತು ಹೊಸ ಬೋರ್ಡ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 AUGUST 2023

SHIMOGA : ಟಿ.ಸೀನಪ್ಪ ಶೆಟ್ಟಿ ವೃತ್ತದಲ್ಲಿ ಸ್ಥಾಪಿಸಲಾಗಿರುವ ನೂತನ ನಾಮಫಲಕವನ್ನು (Name Board) ಶಾಸಕ ಎಸ್‌.ಎನ್‌.ಚನ್ನಬಸಪ್ಪ ಅನಾವರಣ ಮಾಡಿದರು.

ಯಾರೆಲ್ಲ ಏನೇನು ಹೇಳಿದರು?

ಎಸ್‌.ಎನ್‌.ಚನ್ನಬಸಪ್ಪ, ಶಾಸಕ : ‘ಈ ಮೊದಲು ಇದನ್ನು ಗೋಪಿ ವೃತ್ತ ಎಂದು ಕರೆಯುತ್ತಿದ್ದರು. 1956ರಲ್ಲಿ ಟಿ. ಸೀನಪ್ಪ ಶೆಟ್ಟಿ ವೃತ್ತ ಎಂದು ನಾಮಕರಣ ಮಾಡಲಾಯಿತು. ಸರ್ಕಲ್‌ ಅಭಿವೃದ್ಧಿಗೆ ಆ ಕಾಲದಲ್ಲಿಯೇ ಸೀನಪ್ಪ ಶೆಟ್ಟಿ ಅವರ ಕುಟುಂಬ 25 ಸಾವಿರ ರೂ. ಕೊಟ್ಟಿದ್ದರು. ಸರ್ಕಲ್‌ ಮಧ್ಯೆ ಕಾರಂಜಿ ನಿರ್ಮಿಸಿದ್ದರು. ರಸ್ತೆ ಅಗಲೀಕರಣದ ಕಾರಂಜಿಯನ್ನು ಪಾಲಿಕೆಗೆ ಕೊಂಡೊಯ್ಯಲಾಯಿತು. ಈಗ ಅಲ್ಲಿಯು ಕಾರಂಜಿಯನ್ನು ತೆಗೆಯಲಾಗಿದೆ. ಗೋಪಿ ವೃತ್ತ ಅನ್ನುವ ಬದಲು ಇನ್ಮುಂದೆ ಟಿ.ಸೀನಪ್ಪ ಶೆಟ್ಟಿ ವೃತ್ತ ಎಂದೇ ಬಳಕೆ ಮಾಡೋಣ.ʼ

ಇದನ್ನೂ ಓದಿ – ಕೇಂದ್ರ ಸಚಿವರನ್ನು ಭೇಟಿಯಾದ ಶಿವಮೊಗ್ಗ ಸಂಸದ, ಮೆಕ್ಕೆಜೋಳ ಕುರಿತು ಮಹತ್ವದ ಮನವಿ, ಏನಿದೆ ಮನವಿಯಲ್ಲಿ?

ವೆಂಕಟೇಶ ಮೂರ್ತಿ : ‘ಪುರಸಭೆ, ನಗರಸಭೆಯಿಂದ ಹಿಡಿದು ಈಗನ ಪಾಲಿಕೆಯ ತನಕ ಎಲ್ಲ ದಾಖಲೆಗಳಲ್ಲು ಟಿ.ಸೀನಪ್ಪ ಶೆಟ್ಟಿ ವೃತ್ತ ಎಂದೆ ಪ್ರಕಟಿಸಲಾಗಿದೆ. ಈಗ ಪಾಲಿಕೆ ವತಿಯಿಂದ ನಾಮಫಲಕ (Name Board) ಸ್ಥಾಪಿಸಿ ಅಧಿಕೃತವಾಗಿ ಉದ್ಘಾಟಿಸಲಾಗಿದೆ. ನಮ್ಮ ಕುಟುಂಬದ ಹಿರಿಯ ದೂರದೃಷ್ಟಿಗೆ ಮನ್ನಣೆ ಸಿಕ್ಕಿದೆ.ʼ

ಟಿ.ಸೀನಪ್ಪ ಶೆಟ್ಟಿ ಅವರ ಕುಟುಂಬದ ಟಿ.ಆರ್‌.ಅಶ್ವಥನಾರಾಯಣ ಶೆಟ್ಟಿ, ಟಿ.ಎಸ್.ಸಂದೀಪ್‌, ವಿಶ್ವನಾಥ್‌, ಗುರುಚರಣ್‌, ರಘುನಂದನ್‌, ವೈ.ಹೆಚ್‌.ನಾಗರಾಜ್‌, ಖಂಡೋಬರಾವ್‌, ಜಿ.ವಿಜಯಕುಮಾರ್‌ ಸೇರಿದಂತೆ ಹಲವರು ಇದ್ದರು.

PARISHRAMA neet academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 12, 2023

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment