ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 23 JANUARY 2021
ಕಲ್ಲಗಂಗೂರು ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟದಿಂದ ಸುತ್ತಮುತ್ತಲ ಗ್ರಾಮಗಳು ನಡುಗಿದೆ. ಆದರೆ ಕ್ವಾರಿಯ ಆವರಣದಲ್ಲಿ, ಕಾರ್ಮಿಕರು ಉಳಿದುಕೊಳ್ಳಲು ಮಾಡಿದ್ದ ಶೆಡ್ಗೆ ಯಾವುದೆ ಹಾನಿಯಾಗಿಲ್ಲ. ಇದು ಅಚ್ಚರಿಗೆ ಕಾರಣವಾಗಿದೆ.
ಈ ಶೆಡ್ಗೆ ಗಾಜಿನ ಕಿಟಕಿಗಳಿವೆ. ಅವುಗಳಿಗೆ ಸ್ವಲ್ಪವು ಹಾನಿಯಾಗಿಲ್ಲ. ಶೆಡ್ನ ಯಾವುದೆ ಭಾಗಕ್ಕೂ ಹಾನಿಯಾದಂತೆ ತೋರುತ್ತಿಲ್ಲ. ಇದು ಅಧಿಕಾರಿಗಳಿಗೂ ಅಚ್ಚರಿ ಮೂಡಿಸಿದೆ.
ಕ್ವಾರಿಯ ಆವರಣದಲ್ಲಿರುವ ಶೆಡ್ನಲ್ಲಿ ಕಾರ್ಮಿರು ಉಳಿದುಕೊಂಡಿದ್ದರು. ಹಲವರು ಕಾರ್ಮಿಕರು ಇಲ್ಲಿ ತಂಗಿದ್ದರು ಅನ್ನುವುದಕ್ಕೆ ಅವರು ಹಾಸಿರುವ ಚಾಪೆ, ಬೆಡ್ಶೀಟ್ಗಳೆ ಸಾಕ್ಷಿಯಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






