ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ, ತಾತ್ಕಾಲಿಕ ಮಾರ್ಗ ಪ್ರಕಟ, ಕಾರಣವೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 5 DECEMBER 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ರೈಲ್ವೆ ಲೆವೆಲ್ ಕ್ರಾಸಿಂಗ್‌ನಲ್ಲಿ ತಾಂತ್ರಿಕ ನಿರ್ವಹಣೆ ಹಿನ್ನೆಲೆ ಶಿವಮೊಗ್ಗ – ಭದ್ರಾವತಿ ನಡುವೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಡಿ.5 ರಿಂದ 7ರವರೆಗೆ ಈ ಮಾರ್ಗದಲ್ಲಿ ವಾಹನಗಳಿಗೆ ಪರ್ಯಾಯ ಮಾರ್ಗ (temporary route) ಸೂಚಿಸಲಾಗಿದೆ.

ಶಿವಮೊಗ್ಗದಿಂದ ಭದ್ರಾವತಿ ಮತ್ತು ಭದ್ರಾವತಿಯಿಂದ ಶಿವಮೊಗ್ಗಕ್ಕೆ ತೆರಳುವ ಕಾರು, ಟ್ಯಾಕ್ಸಿ ಹಾಗೂ ಇತರೆ ನಾಲ್ಕು ಚಕ್ರದ ವಾಹನಗಳು ಬಿಳಕಿ ಕ್ರಾಸ್‌ – ಲಕ್ಷ್ಮೀಪುರ – ಹೆಬ್ಬಂಡಿ – ವಿದ್ಯಾಧಿರಾಜ ಕಲ್ಯಾಣ ಮಂಟಪ – ಐಟಿಐ ಮಾರ್ಗವಾಗಿ ಭದ್ರಾವತಿ ಬಸ್‌ ನಿಲ್ದಾಣದ ಮಾರ್ಗದಲ್ಲಿ ಸಂಚರಿಸಬಹುದು.

ಕೆಎಸ್‌ಆರ್‌ಟಿಸಿ ಬಸ್‌, ಲಾರಿ, ಗೂಡ್ಸ್‌ ವಾಹನಗಳು ಅಂಡರ್‌ ಬ್ರಿಡ್ಜ್‌ – ಉಂಬ್ಳೆಬೈಲು ರಸ್ತೆ – ಕೃಷ್ಣಪ್ಪ ಸರ್ಕಲ್‌ ತಲುಪಿ ರಾಷ್ಟ್ರೀಯ ಹೆದ್ದಾರಿ 69ರ ಮೂಲಕ ಸಂಚರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅದೇಶಿಸಿದ್ದಾರೆ.

ಇದನ್ನೂ ಓದಿ – ಹೊಂಬುಜದಲ್ಲಿ ದೇವಿಗೆ ಚಿನ್ನದ ಸೀರೆ ಅರ್ಪಣೆ, ಲಕ್ಷ ದೀಪೋತ್ಸವ, ಹೇಗಿತ್ತು ವೈಭವ? ಹೇಗಿದೆ ಸೀರೆ?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment